ಹೊಸದಿಲ್ಲಿ : ಭಾರತ್ ಜೋಡೊ ಯಾತ್ರೆಯಲ್ಲಿ ಭಾಗವಹಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಬಿದ್ದು ಗಾಯ ಮಾಡಿಕೊಂಡಿದ್ದಾರೆ. ಅವರ ಮೊಣ ಕಾಲು ಮತ್ತು ಕೈಗೆ ಗಾಯವಾಗಿದ್ದು, ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ನಡೆಯುತ್ತಿದ್ದ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾಗ ಅಪಾರ ಜನಜಂಗುಳಿಯಲ್ಲಿ ಸಿಲುಕಿ ಕೆಳಗೆ ಬಿದ್ದಿದ್ದಾರೆ. ತಕ್ಷಣವೇ ಬೆಂಗಾವಲು ಪೊಲೀಸರು ಎತ್ತಿ ರಕ್ಷಿಸಿದ್ದಾರೆ. ರಾಹುಲ್ಗಾಂಧಿ ಪರಮಾಪ್ತರಾಗಿರುವ ಕೆ.ಸಿ.ವೇಣುಗೋಪಾಲ್ ಅವರು ತಮಿಳುನಾಡಿನಲ್ಲಿ ಆರಂಭವಾದ ಯಾತ್ರೆಯ ಮೊದಲ ದಿನದಿಂದಲೂ ಭಾಗಿಯಾಗಿದ್ದಾರೆ.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಟಿಪ್ಪು ಹಿಂದೂ ವಿರೋಧಿ ಆಗಿರಲಿಲ್ಲ : ಶಾಸಕ ಪುಟ್ಟರಂಗಶೆಟ್ಟಿ
Next Article ಪುತ್ರನೊಂದಿಗೆ ಸೇರಿ ಪತಿಯ ಹತ್ಯೆ