ಬಾಲಿವುಡ್ ಬಿಗ್ ಬಿ ಎಂದೆ ಖ್ಯಾತರಾಗಿರುವ ಅಮಿತಾಭ್ ಬಚ್ಚನ್ ಕುಟುಂಬದಲ್ಲಿ ಬಿರುಕು ಮೂಡಿದೆ ಎಂಬ ವದಂತಿಸತ್ಯವಾಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ.
ಅಮಿತಾಭ್ ಅವರ ಪುತ್ರ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯ ರೈ ವೈವಾಹಿಕ ಕುಟುಂಬದಲ್ಲಿ ಬಿರುಕು ಮೂಡಿದ್ದು ವಿಚ್ಛೇಧನ ಪಡೆಯಲಿದ್ದಾರೆ ಎಂಬ ವದಂತಿ ಕೆಲ ದಿನಗಳಿಂದ ಎಲ್ಲೆಡೆ ಹಬ್ಬಿತ್ತು.
ಆದರೆ ಒಂದು ವಾರದ ಹಿಂದೆ ಖಾಸಗಿ ಸಮಾರಂಭ ಒಂದರಲ್ಲಿ ಬಿಗ್ ಬಿ ಕುಟುಂಬದ ಎಲ್ಲಾ ಸದಸ್ಯರು ಒಟ್ಟಾಗಿ ಕಂಡಿದ್ದು, ಎಲ್ಲಾ ವದಂರತಿಗಳಿಗೆ ತೆರೆ ಎಳೆದಿತ್ತು. ಇದೀಗ ಬಿಗ್ ಬಿ ಅವರೇ ಈ ವಿಚಾರಕ್ಕೆ ಜೀವ ಕೊಟ್ಟಿದ್ದಾರೆ.
ಇನ್ಸ್ಟಗ್ರಾಮ್ ಖಾತೆಯಲ್ಲಿ ತಮ್ಮ ಸೊಸೆ ಏಶ್ವರ್ಯ ರೈ ಅವರನ್ನು ಅನ್ ಫಾಲೊ ಮಾಡಿದ್ದಾರೆ. ಆದರೆ ಇನ್ನೊಂದೆಡೆ ಐಶ್ವರ್ಯ ರೈ ಅವರು ಬಿಗ್ ಬಿ ಅವರನ್ನು ಇನ್ನೂ ಫಾಲೊ ಮಾಡುತ್ತಿದ್ದಾರೆ.
ಬಿಗ್ ಬಿ ಅವರ ಈ ನಡೆ ಹಲವಾರು ಸಂದೇಹಗಳಿಗೆ ಎಡೆ ಮಾಡಿಕೊಟ್ಟಿದೆ. ಒಂದು ವೇಳೆ ಎಲ್ಲೆಡೆ ಹಬ್ಬಿರುವ ಅಭಿಷೇಕ್ ಹಾಗೂ ಐಶ್ವರ್ಯ ರೈ ಅವರ ವಿಚ್ಛೇಧನ ವದಂತಿಗೆ ಬಿಗ್ ಬಿ ಅವರ ಈ ನಡೆ ಸ್ಪಷ್ಟನೆ ನೀಡುತ್ತಿದೆಯೇ ಎಂದು ಕಾದು ನೋಡಬೇಕಿದೆ.
ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ. ಸಿಎಂ…
ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು. ಈ…
ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…
ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…