ರಾಷ್ಟ್ರೀಯ

ಐಶ್ವರ್ಯ ರೈರನ್ನು ಅನ್‌ ಫಾಲೋ ಮಾಡಿದ ಬಿಗ್‌ಬಿ: ನಿಜವಾಗುತ್ತಾ ಡೈವರ್ಸ್‌ ವದಂತಿ?

ಬಾಲಿವುಡ್‌ ಬಿಗ್‌ ಬಿ ಎಂದೆ ಖ್ಯಾತರಾಗಿರುವ ಅಮಿತಾಭ್ ಬಚ್ಚನ್‌ ಕುಟುಂಬದಲ್ಲಿ ಬಿರುಕು ಮೂಡಿದೆ ಎಂಬ ವದಂತಿಸತ್ಯವಾಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ.

ಅಮಿತಾಭ್‌ ಅವರ ಪುತ್ರ ಅಭಿಷೇಕ್‌ ಬಚ್ಚನ್‌ ಹಾಗೂ ಐಶ್ವರ್ಯ ರೈ ವೈವಾಹಿಕ ಕುಟುಂಬದಲ್ಲಿ ಬಿರುಕು ಮೂಡಿದ್ದು ವಿಚ್ಛೇಧನ ಪಡೆಯಲಿದ್ದಾರೆ ಎಂಬ ವದಂತಿ ಕೆಲ ದಿನಗಳಿಂದ ಎಲ್ಲೆಡೆ ಹಬ್ಬಿತ್ತು.

ಆದರೆ ಒಂದು ವಾರದ ಹಿಂದೆ ಖಾಸಗಿ ಸಮಾರಂಭ ಒಂದರಲ್ಲಿ ಬಿಗ್‌ ಬಿ ಕುಟುಂಬದ ಎಲ್ಲಾ ಸದಸ್ಯರು ಒಟ್ಟಾಗಿ ಕಂಡಿದ್ದು, ಎಲ್ಲಾ ವದಂರತಿಗಳಿಗೆ ತೆರೆ ಎಳೆದಿತ್ತು. ಇದೀಗ ಬಿಗ್‌ ಬಿ ಅವರೇ ಈ ವಿಚಾರಕ್ಕೆ ಜೀವ ಕೊಟ್ಟಿದ್ದಾರೆ.

ಇನ್ಸ್ಟಗ್ರಾಮ್‌ ಖಾತೆಯಲ್ಲಿ ತಮ್ಮ ಸೊಸೆ ಏಶ್ವರ್ಯ ರೈ ಅವರನ್ನು ಅನ್‌ ಫಾಲೊ ಮಾಡಿದ್ದಾರೆ. ಆದರೆ ಇನ್ನೊಂದೆಡೆ ಐಶ್ವರ್ಯ ರೈ ಅವರು ಬಿಗ್‌ ಬಿ ಅವರನ್ನು ಇನ್ನೂ ಫಾಲೊ ಮಾಡುತ್ತಿದ್ದಾರೆ.

ಬಿಗ್‌ ಬಿ ಅವರ ಈ ನಡೆ ಹಲವಾರು ಸಂದೇಹಗಳಿಗೆ ಎಡೆ ಮಾಡಿಕೊಟ್ಟಿದೆ. ಒಂದು ವೇಳೆ ಎಲ್ಲೆಡೆ ಹಬ್ಬಿರುವ ಅಭಿಷೇಕ್‌ ಹಾಗೂ ಐಶ್ವರ್ಯ ರೈ ಅವರ ವಿಚ್ಛೇಧನ ವದಂತಿಗೆ ಬಿಗ್‌ ಬಿ ಅವರ ಈ ನಡೆ ಸ್ಪಷ್ಟನೆ ನೀಡುತ್ತಿದೆಯೇ ಎಂದು ಕಾದು ನೋಡಬೇಕಿದೆ.

andolanait

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

2 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

3 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

3 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

12 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

12 hours ago