ರಾಷ್ಟ್ರೀಯ

ಐಶ್ವರ್ಯ ರೈರನ್ನು ಅನ್‌ ಫಾಲೋ ಮಾಡಿದ ಬಿಗ್‌ಬಿ: ನಿಜವಾಗುತ್ತಾ ಡೈವರ್ಸ್‌ ವದಂತಿ?

ಬಾಲಿವುಡ್‌ ಬಿಗ್‌ ಬಿ ಎಂದೆ ಖ್ಯಾತರಾಗಿರುವ ಅಮಿತಾಭ್ ಬಚ್ಚನ್‌ ಕುಟುಂಬದಲ್ಲಿ ಬಿರುಕು ಮೂಡಿದೆ ಎಂಬ ವದಂತಿಸತ್ಯವಾಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ.

ಅಮಿತಾಭ್‌ ಅವರ ಪುತ್ರ ಅಭಿಷೇಕ್‌ ಬಚ್ಚನ್‌ ಹಾಗೂ ಐಶ್ವರ್ಯ ರೈ ವೈವಾಹಿಕ ಕುಟುಂಬದಲ್ಲಿ ಬಿರುಕು ಮೂಡಿದ್ದು ವಿಚ್ಛೇಧನ ಪಡೆಯಲಿದ್ದಾರೆ ಎಂಬ ವದಂತಿ ಕೆಲ ದಿನಗಳಿಂದ ಎಲ್ಲೆಡೆ ಹಬ್ಬಿತ್ತು.

ಆದರೆ ಒಂದು ವಾರದ ಹಿಂದೆ ಖಾಸಗಿ ಸಮಾರಂಭ ಒಂದರಲ್ಲಿ ಬಿಗ್‌ ಬಿ ಕುಟುಂಬದ ಎಲ್ಲಾ ಸದಸ್ಯರು ಒಟ್ಟಾಗಿ ಕಂಡಿದ್ದು, ಎಲ್ಲಾ ವದಂರತಿಗಳಿಗೆ ತೆರೆ ಎಳೆದಿತ್ತು. ಇದೀಗ ಬಿಗ್‌ ಬಿ ಅವರೇ ಈ ವಿಚಾರಕ್ಕೆ ಜೀವ ಕೊಟ್ಟಿದ್ದಾರೆ.

ಇನ್ಸ್ಟಗ್ರಾಮ್‌ ಖಾತೆಯಲ್ಲಿ ತಮ್ಮ ಸೊಸೆ ಏಶ್ವರ್ಯ ರೈ ಅವರನ್ನು ಅನ್‌ ಫಾಲೊ ಮಾಡಿದ್ದಾರೆ. ಆದರೆ ಇನ್ನೊಂದೆಡೆ ಐಶ್ವರ್ಯ ರೈ ಅವರು ಬಿಗ್‌ ಬಿ ಅವರನ್ನು ಇನ್ನೂ ಫಾಲೊ ಮಾಡುತ್ತಿದ್ದಾರೆ.

ಬಿಗ್‌ ಬಿ ಅವರ ಈ ನಡೆ ಹಲವಾರು ಸಂದೇಹಗಳಿಗೆ ಎಡೆ ಮಾಡಿಕೊಟ್ಟಿದೆ. ಒಂದು ವೇಳೆ ಎಲ್ಲೆಡೆ ಹಬ್ಬಿರುವ ಅಭಿಷೇಕ್‌ ಹಾಗೂ ಐಶ್ವರ್ಯ ರೈ ಅವರ ವಿಚ್ಛೇಧನ ವದಂತಿಗೆ ಬಿಗ್‌ ಬಿ ಅವರ ಈ ನಡೆ ಸ್ಪಷ್ಟನೆ ನೀಡುತ್ತಿದೆಯೇ ಎಂದು ಕಾದು ನೋಡಬೇಕಿದೆ.

andolanait

Recent Posts

ಮುನ್ನೆಲೆಗೆ ಬಂದ ಮಾನವ – ವನ್ಯಜೀವಿ ಸಂಘರ್ಷ ಚರ್ಚೆ

ಮನುಷ್ಯರಿಗೆ ಅಭಿವೃದ್ಧಿ, ಆನೆಗಳಿಗೆ ಅತಿಕ್ರಮಣ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಮೇ ೧೮ರಂದು ಕರ್ನಾಟಕದ ದುಬಾರೆ ಶಿಬಿರದಲ್ಲಿ ನಡೆದ ಆನೆಗಳ ಕಾಳಗ;…

48 mins ago

ಕೊಡಗಿನಲ್ಲಿದ್ದನೊಬ್ಬ ಚೆ ಗುವೆರ!

ಕೆ.ವಿ.ಸ್ಲ್ಯಾನ್ಲಿ ಇದು ಎಂಬತ್ತರ ದಶಕದ ಕಥೆಯಲ್ಲದ ಜೀವನಗಾಥೆ. ದ್ವೀಪ ರಾಷ್ಟ್ರಸಿಂಹಳ ಮೂಲದ ಕುಟುಂಬವೊಂದು ಸಾಂಸ್ಕೃತಿಕ ಕರ್ನಾಟಕದಲ್ಲಿ ವಿಲೀನವಾಗಿ ಜೀವನ ನಡೆಸುತ್ತಿತ್ತು.…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.21 ಗುರುವಾರ

3 hours ago

ಹೆಚ್ಚುತ್ತಿರುವ ಯುವತಿಯರ ಆತ್ಮಹತ್ಯೆ ; ಯುವತಿಯರಿಗೆ ಕಂಗನಾ ರಣಾವತ್ ಕಿವಿಮಾತು

ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…

11 hours ago

ಆ.31ರೊಳಗೆ ಜಿಬಿಎ ಚುನಾವಣೆ ನಡೆಸಿ ; ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಅಂತಿಮ ಗಡುವು

ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…

13 hours ago

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

14 hours ago