ನಗೌರ್ : ಭಾರತೀಯ ಜನತಾ ಪಕ್ಷ(ಬಿಜೆಪಿ)ವು ಧರ್ಮದ ಹೆಸರಿನಲ್ಲಿ ಸಂಘರ್ಷ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ರಾಜಸ್ಥಾನ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಅವರು ಶನಿವಾರ ಆರೋಪಿಸಿದ್ದಾರೆ ಮತ್ತು ಜನ ಎಚ್ಚರಿಕೆಯಿಂದ ಇರುವಂತೆ ಕೇಳಿಕೊಂಡಿದ್ದಾರೆ.
ರಾಜಸ್ಥಾನದ ನಗೌರ್ ಜಿಲ್ಲೆಯ ಲಾಡ್ನೂನ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುಖೇಶ್ ಭಾಕರ್ ಅವರ ಪರವಾಗಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಪೈಲಟ್, “ಬಿಜೆಪಿ ಧರ್ಮದ ಹೆಸರಿನಲ್ಲಿ ಜನರ ನಡುವೆ ಒಡಕು ಮತ್ತು ಸಂಘರ್ಷವನ್ನು ಸೃಷ್ಟಿಸಲು ಪ್ರಯತ್ನಿಸತ್ತದೆ. ಆದರೆ ನಾವು ಜಾಗರೂಕರಾಗಿರಬೇಕು ಎಂದರು.
ಪರ್ಬತ್ಸರ್ನ ಕಾಂಗ್ರೆಸ್ ಅಭ್ಯರ್ಥಿ ರಾಮ್ನಿವಾಸ್ ಗವಾಡಿಯಾ ಅವರನ್ನು ಬೆಂಬಲಿಸಿ ಆಯೋಜಿಸಿದ್ದ ಸಾರ್ವಜನಿಕ ಸಭೆಯಲ್ಲಿ ಪೈಲಟ್ ಕೂಡ ಭಾಗವಹಿಸಿದ್ದರು.
200 ಸ್ಥಾನಗಳ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…