ದೆಹಲಿ: ಇಡಿ ವಶದಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪರ ಅವರ ಪತ್ನಿ ಸುನೀತಾ ಶುಕ್ರವಾರ ವಾಟ್ಸಾಪ್ ಮೂಲಕ ಕೇಜ್ರಿವಾಲ್ ಕೋ ಆಶೀರ್ವಾದ್(ಕೇಜ್ರಿವಾಲ್ ಅವರನ್ನು ಆಶೀರ್ವದಿಸಿ) ಎನ್ನುವ ಅಭಿಯಾನವನ್ನು ಪ್ರಾರಂಭಿಸಿದ್ದಾರೆ.
ದೇಶದಲ್ಲಿರುವ ದುಷ್ಟಶಕ್ತಿ ಹಾಗೂ ಸಾರ್ವಾಧಿಕಾರಿ ಶಕ್ತಿಗಳ ವಿರುದ್ಧ ಕೇಜ್ರಿವಾಲ್ ಹೋರಾಡುತ್ತಿದ್ದಾರೆ. ಹಾಗಾಗಿ ಸಾರ್ವಜನಿಕರು ತಮ್ಮ ಆಶೀರ್ವಾದ ಮತ್ತು ಪಾರ್ಥನೆಯ ಮೂಲಕ ಕೇಜ್ರಿವಾಲ್ ಅವರನ್ನು ಬೆಂಬಲಿಸುವಂತೆ ಸುನೀತಾ ಕೇಜ್ರಿವಾಲ್ ಕೋರಿದ್ದಾರೆ.
ನನಗೆ ಅನೇಕ ಕರೆಗಳು ಬಂದವು ಅನೇಕ ಜನರು ಅರವಿಂದ್ ಕೇಜ್ರಿವಾಲ್ಗಾಗಿ ಉಪವಾಸ ಮಾಡುತ್ತಿದ್ದರು. ೮೨೯೭೩೨೪೬೨೪ ಈ ವಾಟ್ಸಾಪ್ ಸಂಖ್ಯೆ ಮೂಲಕ ನಿಮ್ಮ ಪ್ರೀತಿಯ ಸಂದೇಶ ಬರೆದು ಕಳುಹಿಸಿ. ನಿಮ್ಮ ಸಂದೇಶಗಳನ್ನು ಓದುವಾಗ ಅವರಿಗೆ ಖುಷಿಯಾಗುತ್ತದೆ.
ಜೈಲಿನಲ್ಲಿರುವ ಅವರಿಗೆ ಎಲ್ಲ ಸಂದೇಶಗಳನ್ನು ತಲುಪಿಸುತ್ತೇನೆ ಎಂದು ಸುನೀತಾ ಹೇಳಿದ್ದಾರೆ. ಕೇಜ್ರಿವಾಲ್ ಅವರಿಗೆ ಸಂದೇಶ ಕಳುಹಿಸಲು ನೀವು ಎಎಪಿ ಕಾರ್ಯಕರ್ತರಾಗಿರಬೇಕಿಲ್ಲ. ನೀವು ಯಾವ ಪಕ್ಷದಲ್ಲಿದ್ದರೂ ಅರವಿಂದ್ ಕೇಜ್ರಿವಾಲ್ ಅವರಿಗೆ ಸಂದೇಶಗಳನ್ನು ಕಳುಹಿಸಿ ಎಂದು ಸುನೀತಾ ಮನವಿ ಮಾಡಿದ್ದಾರೆ.
ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…
ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…
ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…
ಹಲವು ಹೋಟೆಲ್ಗಳಲ್ಲಿ ತಿಂಡಿಗಳ ಬೆಲೆ ಶೇ.5 ಹೆಚ್ಚಳ ಫಾಸ್ಟ್ ಫುಡ್, ಜಂಕ್ಫುಡ್ಗಳ ದರವೂ ಗಗನಮುಖಿ • ಚಿರಂಜೀವಿ ಸಿ…
• ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ಹತ್ತಿರತ್ತಿರ ಒಂದೂ ಕಾಲು ಶತಮಾನದ ಚಿರನೂತನ ಶಾಲೆ... ವೃದ್ಧಾಪ್ಯದಲ್ಲೂ ಆಧುನಿಕ ತಂತ್ರಜ್ಞಾನಕ್ಕೆ ತೆರೆದುಕೊಂಡು…
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…