ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರಮಾಣು ಬಾಂಬ್ ಹಾಕುವುದಾಗಿ ಭದ್ರತಾ ಸಿಬ್ಬಂದಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ.
ಈ ಘಟನೆ ಕಳೆದ ವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ತಡವಾಗಿ ವರದಿಯಾಗಿದೆ. ಭದ್ರತಾ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದ ವೇಳೆ ಇಬ್ಬರು ಪ್ರಯಾಣಿಕರು, ಭದ್ರತಾ ತಪಾಸಣೆಯ ಅಗತ್ಯವೇನಿದೆ ಎಂದು ಅವಾಜ್ ಹಾಕಿದ್ದರು. ಸಿಬ್ಬಂದಿ ಶಿಷ್ಟಾಚಾರದ ಬಗ್ಗೆ ವಿವರಿಸಲು ಪ್ರಯತ್ನಿಸಿದರೂ, ಇಬ್ಬರಲ್ಲಿ ಒಬ್ಬರು ಅಣು ಬಾಂಬ್ ಹಾಕುವುದಾಗಿ ಬೆದರಿಕೆಯೊಡ್ಡಿದ್ದ ಎಂಬುದು ತಿಳಿದುಬಂದಿದೆ.
ದೆಹಲಿ ವಿಮಾನ ನಿಲ್ದಾಣ ಠಾಣೆ ಪೋಲಿಸರು ಬಂಧಿತ ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೆರುಸಲೆಮ್ : ಇಸ್ರೇಲ್ನ ಸೇನಾ ದಾಳಿಯಲ್ಲಿ ಇರಾನ್ನ ಹಿರಿಯ ಭದ್ರತಾ ಅಧಿಕಾರಿ ಅಲಿ ಲಾರಿಜಾನಿ ಹತ್ಯೆಯಾದ್ದಾರೆ ಎಂದು ಇಸ್ರೇಲ್ ರಕ್ಷಣಾ…
ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ 2026ರ ಎಸ್ಎಸ್ಎಲ್ಸಿ ಪರೀಕ್ಷೆ-1 ಆರಂಭವಾಗಲಿದ್ದು, ಒಟ್ಟು 9,02,899 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಏಪ್ರಿಲ್ 2ರ ವರೆಗೂ…
ಕಾಬೂಲ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್…
ಅಹಮದಬಾದ್ : 47,000 ಟನ್ ಎಲ್ಪಿಜಿ ಹೊತ್ತ ನಂದಾದೇವಿ ಹಡಗು ಗುಜರಾತ್ನ ಕಾಂಡ್ಲಾ ಬಂದರಿಗೆ ಸುರಕ್ಷಿತವಾಗಿ ಇಂದು(ಮಾರ್ಚ್.17) ತಲುಪಿರುವುದಾಗಿ ವರದಿಯಾಗಿದೆ.…
ವಾಷಿಂಗ್ಟನ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ನ ಪ್ರತೀಕಾರಿ ದಾಳಿಗಳನ್ನು ಕಂಡು "ನಾವು ನಿಜಕ್ಕೂ ಆಘಾತಗೊಂಡಿದ್ದೇವೆ" ಎಂದು…
ವಾಷಿಂಗ್ಟನ್ : ಇರಾನ್ ವಿರುದ್ಧದ ಅಮೆರಿಕಾ-ಇಸ್ರೇಲ್ ಯುದ್ಧದ ಪರಿಣಾಮ ಪ್ರಪಂಚದ ಅತಿ ಮುಖ್ಯ ತೈಲ ಮಾರ್ಗ ಹೊರ್ಮುಜ್ ಜಲಸಂಧಿಯ ಮೂಲಕ…