ನವದೆಹಲಿ: ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರಮಾಣು ಬಾಂಬ್ ಹಾಕುವುದಾಗಿ ಭದ್ರತಾ ಸಿಬ್ಬಂದಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿದೆ.
ಈ ಘಟನೆ ಕಳೆದ ವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ತಡವಾಗಿ ವರದಿಯಾಗಿದೆ. ಭದ್ರತಾ ಸಿಬ್ಬಂದಿ ತಪಾಸಣೆ ನಡೆಸುತ್ತಿದ್ದ ವೇಳೆ ಇಬ್ಬರು ಪ್ರಯಾಣಿಕರು, ಭದ್ರತಾ ತಪಾಸಣೆಯ ಅಗತ್ಯವೇನಿದೆ ಎಂದು ಅವಾಜ್ ಹಾಕಿದ್ದರು. ಸಿಬ್ಬಂದಿ ಶಿಷ್ಟಾಚಾರದ ಬಗ್ಗೆ ವಿವರಿಸಲು ಪ್ರಯತ್ನಿಸಿದರೂ, ಇಬ್ಬರಲ್ಲಿ ಒಬ್ಬರು ಅಣು ಬಾಂಬ್ ಹಾಕುವುದಾಗಿ ಬೆದರಿಕೆಯೊಡ್ಡಿದ್ದ ಎಂಬುದು ತಿಳಿದುಬಂದಿದೆ.
ದೆಹಲಿ ವಿಮಾನ ನಿಲ್ದಾಣ ಠಾಣೆ ಪೋಲಿಸರು ಬಂಧಿತ ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣ ವ್ಯಾಪ್ತಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಬಾಲಕನನ್ನು ಮಕ್ಕಳ ರಕ್ಷಣಾ ಘಟಕದ…