ನವದೆಹಲಿ: ಭಾರತಕ್ಕೆ ಮುಕ್ತ ಸಂಚಾರವನ್ನ ನಿರ್ಬಂಧಿಸುವ ಪ್ರಯತ್ನದಲ್ಲಿ ಭಾರತವು ಮ್ಯಾನ್ಮಾರ್ ಉದ್ದಕ್ಕೂ ಗಡಿಗೆ ಬೇಲಿ ಹಾಕಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಜನಾಂಗೀಯ ಘರ್ಷಣೆಗಳಿಂದ ತಪ್ಪಿಸಿಕೊಳ್ಳಲು ಹೆಚ್ಚಿನ ಸಂಖ್ಯೆಯ ಮ್ಯಾನ್ಮಾರ್ ಸೈನಿಕರು ಭಾರತಕ್ಕೆ ಪಲಾಯನ ಮಾಡುತ್ತಿರುವ ಮಧ್ಯೆ ಈ ಪ್ರಕಟಣೆ ಬಂದಿದೆ.
ಕಳೆದ ಮೂರು ತಿಂಗಳಲ್ಲಿ ಸುಮಾರು 600 ಮ್ಯಾನ್ಮಾರ್ ಸೇನಾ ಸೈನಿಕರು ಭಾರತವನ್ನ ಪ್ರವೇಶಿಸಿದ್ದಾರೆ.
ಪಶ್ಚಿಮ ಮ್ಯಾನ್ಮಾರ್ ರಾಜ್ಯ ರಾಖೈನ್ನಲ್ಲಿ ಜನಾಂಗೀಯ ಸಶಸ್ತ್ರ ಗುಂಪಾದ ಅರಾಕನ್ ಆರ್ಮಿ ಉಗ್ರರು ತಮ್ಮ ಶಿಬಿರಗಳನ್ನ ವಶಪಡಿಸಿಕೊಂಡ ನಂತ್ರ ಅವರು ಮಿಜೋರಾಂನ ಲಾಂಗ್ಟಲೈ ಜಿಲ್ಲೆಯಲ್ಲಿ ಆಶ್ರಯ ಪಡೆದರು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಕೊರಿಯನ್ ಗೇಮ್ಸ್ ವ್ಯಸನದಿಂದ ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಇಂದು ನಮ್ಮ ಯುವಜನತೆ ಕೆ ಪಾಪ್ ಮತ್ತು ಕೆ…
ಮೈಸೂರಿನ ಶ್ರೀರಾಂಪುರ ೨ನೇ ಹಂತದಲ್ಲಿ ನಿವೇಶನನವೊಂದು ಕಳೆದ ೨೬ ವರ್ಷಗಳಿಂದ ಖಾಲಿಬಿದ್ದಿದೆ. ಈ ಖಾಲಿ ನಿವೇಶನದಲ್ಲಿ ಅಕ್ಕಪಕ್ಕದ ಮನೆಯ ನಿವಾಸಿಗಳು…
ಮೈಸೂರು ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಯಾಗಿರುವುದು ಸ್ವಾಗತಾರ್ಹ ಸಂಗತಿ. ಆದರೆ ಗ್ರಾಮದ ನೈಸರ್ಗಿಕ ಸಂಪತ್ತಾದ ‘ಬೆಳವಾಡಿ ಕೆರೆ’ಗೆ…
ನವೀನ್ ಡಿಸೋಜ ಜನವರಿಯಲ್ಲಿ ೬೩ ಎನ್ಡಿಪಿಎಸ್ ಪ್ರಕರಣಗಳು ದಾಖಲು; ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರ ಮೆಚ್ಚುಗೆ ಮಡಿಕೇರಿ: ಮಾದಕ ವಸ್ತುಗಳ ಮಾರಾಟ…
ಮಂಜು ಕೋಟೆ ಜಕ್ಕಹಳ್ಳಿ ಆಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮುಜುಗರ; ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಪೋಷಕರ ಆಗ್ರ ಎಚ್.ಡಿ.ಕೋಟೆ: ಗಿರಿಜನ ಮಕ್ಕಳ…
ಪ್ರಶಾಂತ್ ಎಸ್. ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತಕ್ಕೆ ಹಾದಿ ಎನ್.ಎಚ್.ಪಾಳ್ಯ,ಟೋಲ್ಗೇಟ್, ಶಿವಪುರ ತಿರುವಿನಲ್ಲಿ ರಿಫ್ಲೆಕ್ಟರ್,ಬ್ಯಾರಿಕೇಡ್ ಅಳವಡಿಕೆ ಅಗತ್ಯ ಮೈಸೂರು:…