ನವದೆಹಲಿ: ಭಾರತಕ್ಕೆ ಮುಕ್ತ ಸಂಚಾರವನ್ನ ನಿರ್ಬಂಧಿಸುವ ಪ್ರಯತ್ನದಲ್ಲಿ ಭಾರತವು ಮ್ಯಾನ್ಮಾರ್ ಉದ್ದಕ್ಕೂ ಗಡಿಗೆ ಬೇಲಿ ಹಾಕಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಜನಾಂಗೀಯ ಘರ್ಷಣೆಗಳಿಂದ ತಪ್ಪಿಸಿಕೊಳ್ಳಲು ಹೆಚ್ಚಿನ ಸಂಖ್ಯೆಯ ಮ್ಯಾನ್ಮಾರ್ ಸೈನಿಕರು ಭಾರತಕ್ಕೆ ಪಲಾಯನ ಮಾಡುತ್ತಿರುವ ಮಧ್ಯೆ ಈ ಪ್ರಕಟಣೆ ಬಂದಿದೆ.
ಕಳೆದ ಮೂರು ತಿಂಗಳಲ್ಲಿ ಸುಮಾರು 600 ಮ್ಯಾನ್ಮಾರ್ ಸೇನಾ ಸೈನಿಕರು ಭಾರತವನ್ನ ಪ್ರವೇಶಿಸಿದ್ದಾರೆ.
ಪಶ್ಚಿಮ ಮ್ಯಾನ್ಮಾರ್ ರಾಜ್ಯ ರಾಖೈನ್ನಲ್ಲಿ ಜನಾಂಗೀಯ ಸಶಸ್ತ್ರ ಗುಂಪಾದ ಅರಾಕನ್ ಆರ್ಮಿ ಉಗ್ರರು ತಮ್ಮ ಶಿಬಿರಗಳನ್ನ ವಶಪಡಿಸಿಕೊಂಡ ನಂತ್ರ ಅವರು ಮಿಜೋರಾಂನ ಲಾಂಗ್ಟಲೈ ಜಿಲ್ಲೆಯಲ್ಲಿ ಆಶ್ರಯ ಪಡೆದರು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…
ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…