ರಾಷ್ಟ್ರೀಯ

ಮೋದಿ ಸರ್ಕಾರದ ಯೋಜನೆ ಬಗ್ಗೆ ಬಾಲಕನ ಹಾಡು : ವೀಡಿಯೋ ವೈರಲ್‌

ನವದೆಹಲಿ: ಬಾಲಕನ ಒಂದು ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.ಈ ವೀಡಿಯೊದಲ್ಲಿ, ಚಿಕ್ಕ ಹುಡುಗನೊಬ್ಬ ಎಬಿಸಿಡಿಯ ಎಲ್ಲಾ ಅಕ್ಷರಗಳೊಂದಿಗೆ ಮೋದಿ ಸರ್ಕಾರದ ಯೋಜನೆಗಳ ಹೆಸರುಗಳನ್ನು ಉಲ್ಲೇಖ ಮಾಡುವುದನ್ನು ನೋಡುವುದನ್ನು ಕಾಣಬಹುದಾಗಿದೆ.

ಬಾಲಕ A ಯಿಂದ Z ವರೆಗಿನ ಎಲ್ಲಾ ಅಕ್ಷರಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ಎಲ್ಲಾ ಯೋಜನೆಗಳನ್ನು ಪಠ ಪಠ ಅಂತ ಉಲ್ಲೇಖ ಮಾಡುವುದಕ್ಕೆ ನಾವು ನೋಡಬಹುದಾಗಿದೆ.

ವೀಡಿಯೊದಲ್ಲಿ, ಒಬ್ಬ ಬಾಲಕನೊಬ್ಬ ಪಿಎಂ ಮೋದಿ ಸರ್ಕಾರದ ಯೋಜನೆಗಳನ್ನು ಇಂಗ್ಲಿಷ್ ವರ್ಣಮಾಲೆಯ ಎಲ್ಲಾ ಅಕ್ಷರಗಳಿಗೆ ಲಿಂಕ್ ಮಾಡುವ ಮೂಲಕ ಅದ್ಭುತ ಪ್ರತಿಭೆಯನ್ನು ಪ್ರದರ್ಶಿಸಿದ್ದಾನೆ.

ಈ ವೀಡಿಯೊದಲ್ಲಿ, ಪುಟ್ಟ ಮಗು ಎ, ಬಿ, ಸಿ, ಡಿ ಯಿಂದ ಝಡ್ ವರೆಗಿನ ಎಲ್ಲಾ ಅಕ್ಷರಗಳನ್ನು ಪ್ರಧಾನಿ ನರೇಂದ್ರ ಮೋದಿಯವರ ಯೋಜನೆಗಳನ್ನು ಹೇಳುವುದನ್ನು ಕಾಣಬಹುದಾಗಿದೆ.

ವೈರಲ್ ಆಗಿರುವ ವೀಡಿಯೊದಲ್ಲಿ, ಮಗು ಪ್ರಧಾನಿ ಮೋದಿಯವರ ಯೋಜನೆಗಳನ್ನು ಎಣಿಸುತ್ತಿದೆ. ‘ಎ’ ಯಿಂದ ಆಯುಷ್ಮಾನ್ ಭಾರತ್, ‘ಬಿ’ ಯಿಂದ ಬೇಟಿ ಬಚಾವೋ, ಬೇಟಿ ಪಡಾವೋ, ಸಿ ಯಿಂದ ಭ್ರಷ್ಟಾಚಾರ ಮುಕ್ತ ಭಾರತ ಮುಂತಾದ ಎಲ್ಲಾ ಯೋಜನೆಗಳ ಹೆಸರುಗಳನ್ನು ಅವರು ಉಲ್ಲೇಖಿಸುವುದನ್ನು ಕಾಣಬಹುದಾಗಿದೆ. ಈ ವೇಳೇ ಸಮಾರಂಭದಲ್ಲಿ ಹಾಜರಿದ್ದ ಜನರು ಸಹ ಈ ಮಗುವಿನ ಪ್ರತಿಭೆಯನ್ನು ನೋಡಿ ದಿಗ್ಭ್ರಮೆಗೊಂಡರು.

ಪ್ರಧಾನಿ ಮೋದಿ ಅಭಿಮಾನಿ ವೈರಲ್ ಆಗಿರುವ ವೀಡಿಯೊದಲ್ಲಿ ಬಾಲಕ ತಾನು ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನಿ ಎಂದು ಹೇಳಿದ್ದಾನೆ. ಅವರ ಭಾಷಣಗಳಿಂದ ಹಿಡಿದು ಮಾಡಿದ ಅಭಿವೃದ್ಧಿ ಕಾರ್ಯಗಳವರೆಗೆ, ಬಾಲಕ ಹೊಗಳಿದ್ದಾನೆ.

andolanait

Recent Posts

ಗೂಡ್ಸ್ ಆಟೋ ಉರುಳಿ ಬಿದ್ದು ಮಹಿಳೆ ಸಾವು: ಹಲವರಿಗೆ ಗಾಯ

ಮಂಡ್ಯ : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಆಟೋ (ಟಾಟಾ ಏಸ್) ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು,…

4 hours ago

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

8 hours ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

8 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

9 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

10 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

11 hours ago