ರಾಷ್ಟ್ರೀಯ

ಪ್ರಶ್ನೆಗಾಗಿ ಲಂಚ ಪ್ರಕರಣ: ನೈತಿಕ ಸಮಿತಿ ಮುಂದೆ ಹಾಜರಾದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ನವದೆಹಲಿ : ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಗುರುವಾರ ಲೋಕಸಭೆಯ ನೈತಿಕ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಮೊಯಿತ್ರಾ ವಿರುದ್ಧ ಮಾಡಿದ ಲಂಚದ ಆರೋಪದ ಬಗ್ಗೆ ನೈತಿಕ ಸಮಿತಿ ತನಿಖೆ ನಡೆಸುತ್ತಿದೆ.

ಸಮಿತಿಯು ಪ್ರಶ್ನೆಗಾಗಿ ಲಂಚ ಪ್ರಕರಣದ ತನಿಖೆ ಮಾಡಲು ಕೇಂದ್ರ ಗೃಹ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಗಳಿಂದ ಸಹಾಯ ಪಡೆದುಕೊಂಡಿದೆ ಮತ್ತು ಅವರಿಂದ ವಿವರಗಳನ್ನು ಪಡೆದಿದೆ ಎಂದು ನಂಬಲಾಗಿದೆ.

ಈ ಸಂಬಂಧ ಲೋಕಸಭೆಯ ನೈತಿಕ ಸಮಿತಿಯು ಈಗಾಗಲೇ ಬಿಜೆಪಿ ನಾಯಕ ನಿಶಿಕಾಂತ್ ದುಬೆ ಮತ್ತು ವಕೀಲ ಜೈ ಅನಂತ್ ದೇಹದ್ರಾಯ್ ಅವರ ಹೇಳಿಕೆ ಪಡೆದಿದ್ದು, ಈಗ ಮಹುವಾ ಮೊಯಿತ್ರಾ ಅವರ ಉತ್ತರ ಪಡೆದಿದೆ.

andolanait

Recent Posts

ಮೈಸೂರು | ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ ; ಫುಟ್‌ಪಾತ್ ಆಕ್ರಮಿಸಿದ್ದ 30 ಅಂಗಡಿಗಳಿಗೆ ಶಾಕ್‌

ಮೈಸೂರು : ಫುಟ್‌ಪಾತ್‌ಗಳನ್ನು ಅತಿಕ್ರಮಿಸಿದ್ದ ಅನಧಿಕೃತ ವ್ಯಾಪಾರಿಗಳ ವಿರುದ್ಧ ಮೈಸೂರು ಮಹಾನಗರ ಪಾಲಿಕೆ ಶುಕ್ರವಾರ ಖಡಕ್ಕಾಗಿ ಕಾರ್ಯಾಚರಣೆ ನಡೆಸಿತು. ವಲಯ-5…

45 mins ago

ರಸ್ತೆ ವೈಟ್‌ ಟಾಪಿಂಗ್‌ ; ಟೆಂಡರ್‌ ಶುವರ್‌ ಮಾದರಿ ಕಡ್ಡಾಯ

ರಸ್ತೆಗಳ ಬಾಳಿಕೆ ಹೆಚ್ಚಳ ; ಬಫರ್‌ ಜೋನ್‌ ಇಲ್ಲದಿದ್ದರೆ ಸಂಕಷ್ಟ ವಿಶ್ವನಾಥ್‌ ಶಂಕರಪ್ಪ ರಸ್ತೆ ವೈಟ್ ಟಾಪಿಂಗ್ ಮಾಡುವುದು ಎಂದರೆ,…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ : ಪೈರಸಿ ನಿಗ್ರಹಕ್ಕೆ ಟೆಲಿಗ್ರಾಮ್‌ ಆಪ್‌ಗೆ ಅವಧಿ ನೀಡಿದ ಕೇಂದ್ರ

ಮೂರು ವಾರಗಳ ಹಿಂದೆ ಈ ಅಂಕಣದಲ್ಲಿ ಪೈರಸಿ ಎನ್ನುವ ಪೆಡಂಭೂತದ ಬಗ್ಗೆ ಹೇಳಲಾಗಿತ್ತು. ನೀಟ್ ಪರೀಕ್ಷೆಯ ಅವಧಿಯ ಕೆಲವು ದಿನ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 10 ಶುಕ್ರವಾರ

4 hours ago

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

1 day ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

1 day ago