ನವದೆಹಲಿ: ಇಂದು ( ಫೆಬ್ರವರಿ 10 ) ನಡೆದ ಖಾಸಗಿ ಸಮಾರಂಭವೊಂದರಲ್ಲಿ ಮಾತನಾಡಿದ ಅಮಿತ್ ಶಾ ʼಪೌರತ್ವ ತಿದ್ದುಪಡಿ ಕಾಯ್ದೆಯನ್ನು ಲೋಕಸಭೆ ಚುನಾವಣೆಗೂ ಮುನ್ನವೇ ಜಾರಿಗೆ ಬರುತ್ತದೆ. ಇದರಲ್ಲಿ ಯಾವುದೇ ಗೊಂದಲ ಬೇಡʼ ಎಂದು ಹೇಳಿದರು.
ಇನ್ನೂ ಮುಂದುವರಿದು ಮಾತನಾಡಿದ ಅಮಿತ್ ಶಾ ಸಿಎಎ ಕಾಂಗ್ರೆಸ್ ಸರ್ಕಾರದ ಭರವಸೆ ಎಂದರು. ʼಸಿಎಎ ಕಾಂಗ್ರೆಸ್ ಸರ್ಕಾರದ ಭರವಸೆಯಾಗಿತ್ತು. ದೇಶ ವಿಭಜನೆಯಾದಾಗ ಮತ್ತು ಇತರೆ ದೇಶಗಳಲ್ಲಿ ಅಲ್ಪಸಂಖ್ಯಾತರು ಕಿರುಕುಳಕ್ಕೊಳಗಾದಾಗ, ನಿರಾಶ್ರಿತರಿಗೆ ಭಾರತದಲ್ಲಿ ಸ್ವಾಗತವಿದೆ ಮತ್ತು ಅವರಿಗೆ ಭಾರತೀಯ ಪೌರತ್ವವನ್ನು ನೀಡಲಾಗುವುದು ಎಂದು ಕಾಂಗ್ರೆಸ್ ಭರವಸೆ ನೀಡಿತ್ತು. ಈಗ ಅದರಿಂದ ಕಾಂಗ್ರೆಸ್ ಹಿಂದೆ ಸರಿಯುತ್ತಿದೆʼ ಎಂದರು.
ಅಲ್ಲದೇ ʼಕಾಯಿದೆಯಲ್ಲಿ ಯಾವುದೇ ನಿಬಂಧನೆ ಇಲ್ಲದ ಕಾರಣ ಪೌರತ್ವ ತಿದ್ದುಪಡಿ ಕಾಯ್ದೆಯು ಯಾರ ಪೌರತ್ವವನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ. ಸಿಎಎ ಬಾಂಗ್ಲಾದೇಶ ಮತ್ತು ಪಾಕಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ನಿರಾಶ್ರಿತರಿಗೆ ಪೌರತ್ವವನ್ನು ಒದಗಿಸುವ ಕಾಯಿದೆಯಾಗಿದೆʼ ಎಂದು ಸ್ಪಷ್ಟನೆ ನೀಡಿದರು.
ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…
ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…
ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…
ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…
ಬೆಂಗಳೂರು : ವಿಆರ್ ಗ್ರೂಪ್ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…
ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…