2007ರಲ್ಲಿ ನಡೆದ ಚೊಚ್ಚಲ ಟಿ 20 ವಿಶ್ವಕಪ್ ಟೂರ್ನಿಯಲ್ಲಿ ಎಂಎಸ್ ಧೋನಿ ನಾಯಕತ್ವದ ಟೀಮ್ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಗೆದ್ದು ಬೀಗಿತ್ತು. ಈ ಪಂದ್ಯದಲ್ಲಿ ಕೊನೆಯ ಓವರ್ ಎಸೆದು ಉತ್ತಮ ಪ್ರದರ್ಶನ ನೀಡಿದ್ದ ಜೋಗಿಂದರ್ ಶರ್ಮಾ ಸ್ಟಾರ್ ಎನಿಸಿಕೊಂಡಿದ್ದರು.
ಹೀಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಮಿಂಚಿದ್ದ ಜೋಗಿಂದರ್ ಶರ್ಮಾ ಬಳಿಕ ಹರಿಯಾಣದಲ್ಲಿ ಡಿ ಎಸ್ ಪಿಯಾಗಿ ಸೇವೆ ಆರಂಭಿಸಿದ್ದರು. ಸದ್ಯ ಇದೇ ಜೋಗಿಂದರ್ ಶರ್ಮಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.
ಜನವರಿ 1ರಂದು ಹಿಸ್ಸಾರ್ ಜಿಲ್ಲೆಯ ದಬ್ಡಾ ಗ್ರಾಮದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಆತ್ಮಹತ್ಯೆಗೆ 7 ಜನರು ನೀಡುತ್ತಿದ್ದ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಜೋಗಿಂದರ್ ಶರ್ಮಾ ಹಾಗೂ ಇನ್ನೂ 6 ಮಂದಿ ವಿರುದ್ಧ ದೂರು ನೀಡಿದೆ.
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…