2007ರಲ್ಲಿ ನಡೆದ ಚೊಚ್ಚಲ ಟಿ 20 ವಿಶ್ವಕಪ್ ಟೂರ್ನಿಯಲ್ಲಿ ಎಂಎಸ್ ಧೋನಿ ನಾಯಕತ್ವದ ಟೀಮ್ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ ಗೆದ್ದು ಬೀಗಿತ್ತು. ಈ ಪಂದ್ಯದಲ್ಲಿ ಕೊನೆಯ ಓವರ್ ಎಸೆದು ಉತ್ತಮ ಪ್ರದರ್ಶನ ನೀಡಿದ್ದ ಜೋಗಿಂದರ್ ಶರ್ಮಾ ಸ್ಟಾರ್ ಎನಿಸಿಕೊಂಡಿದ್ದರು.
ಹೀಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಮಿಂಚಿದ್ದ ಜೋಗಿಂದರ್ ಶರ್ಮಾ ಬಳಿಕ ಹರಿಯಾಣದಲ್ಲಿ ಡಿ ಎಸ್ ಪಿಯಾಗಿ ಸೇವೆ ಆರಂಭಿಸಿದ್ದರು. ಸದ್ಯ ಇದೇ ಜೋಗಿಂದರ್ ಶರ್ಮಾ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದೆ.
ಜನವರಿ 1ರಂದು ಹಿಸ್ಸಾರ್ ಜಿಲ್ಲೆಯ ದಬ್ಡಾ ಗ್ರಾಮದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಆತ್ಮಹತ್ಯೆಗೆ 7 ಜನರು ನೀಡುತ್ತಿದ್ದ ಕಿರುಕುಳವೇ ಕಾರಣ ಎಂದು ಕುಟುಂಬಸ್ಥರು ಜೋಗಿಂದರ್ ಶರ್ಮಾ ಹಾಗೂ ಇನ್ನೂ 6 ಮಂದಿ ವಿರುದ್ಧ ದೂರು ನೀಡಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…