ರಾಷ್ಟ್ರೀಯ

ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ: ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ಘೋಷಣೆ

ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠೆ ಕಾರ್ಯ ನಡೆಯಲಿದ್ದು ಈ ದಿನದಂದು ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆಯನ್ನು ಕೇಂದ್ರ ಸರ್ಕಾರ ಘೋಷಿಸಿದೆ.

ಕೇಂದ್ರ ಸರ್ಕಾರಿ ನೌಕರರು ರಾಮಲಲ್ಲಾ ಪ್ರಾಣ ಪ್ರತಿಷ್ಠೆ ಕಾರ್ಯದ ನೇರಪ್ರಸಾರವನ್ನು ವೀಕ್ಷಿಸಲೆಂದು ಅರ್ಧ ದಿನ ರಜೆ ಘೋಷಿಸಲಾಗಿದೆ. ಈ ವಿಷಯವನ್ನು ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಖಚಿತಪಡಿಸಿದ್ದು, ಕೇಂದ್ರ ಸರ್ಕಾರ ಈ ವಿಚಾರವಾಗಿ ಅಧಿಸೂಚನೆಯನ್ನೂ ಸಹ ಹೊರಡಿಸಿದೆ.

andolana

Recent Posts

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

2 mins ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

11 mins ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

12 mins ago

ಕೆಎಸ್‌ಆರ್‌ಟಿಸಿ ಮಹಿಳಾ ಸಿಬ್ಬಂದಿಗಳಿಗೆ ಗುಡ್‌ನ್ಯೂಸ್‌ : ತಿಂಗಳಿಗೊಂದು ಋತುಚಕ್ರ ರಜೆ ನೀಡಲು ಆದೇಶ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಕಾರ್ಯನಿರ್ವಾಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ತಿಂಗಳಿಗೊಂದು ದಿನ ಋತುಚಕ್ರ ರಜೆ ನೀಡುವಂತೆ…

29 mins ago

ಮೈಸೂರು ವಿ.ವಿ | ಮೂಲಭೂತ ಸೌಕರ್ಯಕ್ಕೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತಸೌಕರ್ಯ ಮರಿಚಿಕೆಯಾಗಿದೆ ಎಂದು ಆರೋಪಿಸಿ ಸಂಶೋಧಕರು ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟವು ಪ್ರತಿಭಟನೆ…

60 mins ago

ಕೆ.ಆರ್.ನಗರ | ಗಾಂಜಾ ಮಾರಾಟ : ಇಬ್ಬರ ಬಂಧನ

ಕೆ.ಆರ್.ನಗರ : ಪಟ್ಟಣದಲ್ಲಿ ಇಬ್ಬರು ಯುವಕರು ಮಾರುತಿ ಕಾರಿನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವೇಳೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ…

2 hours ago