ರಾಷ್ಟ್ರೀಯ

ಛತ್ತೀಸ್‌ಗಡ ಎಕ್ಸಿಟ್‌ ಪೋಲ್‌ ಫಲಿತಾಂಶ ಪ್ರಕಟ: ಯಾರು ಹಿಡಿಯಲಿದ್ದಾರೆ ಅಧಿಕಾರ ಚುಕ್ಕಾಣಿ

ಛತೀಸ್‌ಗಡ: ನ.7 ರಂದು ಛತ್ತೀಸ್‌ಗಡದಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಇದೀಗ ಸಮೀಕ್ಷ ಸಂಸ್ಥೆಗಳು ಫಾಲಿತಾಂಶ ಪ್ರಕಟಿಸಿದೆ. ಆದರೆ ಡಿಸೆಂಬರ್ 3 ರಂದು ಮತ ಎಣಿಕೆ ನಂತರ ಅಂತಿಮ ಫಲಿತಾಂಶ ಗೊತ್ತಾಗಲಿದೆ.

ವಿವಿಧ ಸಂಸ್ಥೆಗಳು ಸಮೀಕ್ಷೆ ನಡೆಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಡಬಹುದು ಎಂದು ಎಕ್ಸಿಟ್​ ಪೋಲ್ ಸಮೀಕ್ಷೆಗಳು ತಿಳಿಸಿವೆ. ಎಕ್ಸಿಟ್ ಪೋಲ್ ಪ್ರಕಾರ ಛತ್ತೀಸ್‌ಗಢದಲ್ಲಿ ಬಿಜೆಪಿ 35-45 ಮತ್ತು ಕಾಂಗ್ರೆಸ್ 40-50 ಸ್ಥಾನಗಳನ್ನು ಬರುವ ಲಕ್ಷಣ ಕಾಣಿಸುತ್ತಿದೆ.

ವಿವಿಧ ಸಂಸ್ಥೆ ನೀಡಿರುವ ಎಕ್ಸಿಟ್‌ ಪೋಲ್‌ ಫಲಿತಾಂಶ ಹೀಗಿವೆ:
* ಸಿ ವೋಟರ್ಸ್‌ ಸಮೀಕ್ಷೆ ಪ್ರಕಾರ ಬಿಜೆಪಿ 36-48, ಕಾಂಗ್ರೆಸ್‌ 41-53, ಇತರೆ-00
* ಪೋಲ್ಸ್ಟಾರ್‌ ಸಮೀಕ್ಷೆ ಪ್ರಕಾರ ಬಿಜೆಪಿ 40-50, ಕಾಂಗ್ರೆಸ್‌ 35-45, ಇತರೆ -03
* ಆಕ್ಸಿಸ್‌ ಇಂಡಿಯಾ ಸಮೀಕ್ಷೆ ಪ್ರಕಾತ ಬಿಜೆಪಿ 36-46 ಕಾಂಗ್ರೆಸ್‌ 40-50 ಮತ್ತು ಇತರೆ-00
* ಸಿಎನ್‌ಎಕ್ಸ್‌ ಸಮೀಕ್ಷೆ ಪ್ರಕಾರ ಬಿಜೆಪಿ 30-40, ಕಾಂಗ್ರೆಸ್‌ 46-56, ಇತರೆ-00
* ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ ಬಿಜೆಪಿ 35-45, ಕಾಂಗ್ರೆಸ್‌ 42-53, ಇತರೆ -00 ಸ್ಥಾನಗಳನ್ನು ಪಡೆಯಲಿದೆ ಎಂದು ತಿಳಿಸವೆ.

andolanait

Recent Posts

ಇಡಿಯಿಂದ ನನಗೆ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಹಾಗೂ ಯಂಗ್‌ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್‌ ನೀಡಿದೆ. ಆ ಮೂಲಕ ನಮಗೆ…

27 mins ago

ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣ: ತಪ್ಪಿತಸ್ಥರಿಗೆ ತಕ್ಕ ಶಿಕ್ಷೆ: ಸಚಿವ ಕೆ.ಜೆ.ಜಾರ್ಜ್‌

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್‌ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…

31 mins ago

2 ಗುಂಪುಗಳ ಮಧ್ಯೆ ಮಾರಾಮಾರಿ: ಕಾಂಗ್ರೆಸ್‌ ಕಾರ್ಯಕರ್ತನ ಹತ್ಯೆ

ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್‌ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…

36 mins ago

ಬಿಜೆಪಿ ಜೊತೆ ಸೇರಿ ಕುಮಾರಸ್ವಾಮಿ ಮನುವಾದಿ ಆಗಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…

45 mins ago

ಅಂಬೇಡ್ಕರ್ ದೇಶ ಕಂಡ ಅಪರೂಪದ ನಾಯಕ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…

1 hour ago

ದರ್ಶನ್‌ಗೆ ಫಿಸಿಯೊಥೆರಪಿ ಸ್ಟಾಪ್‌ ಮಾಡಿದ ವೈದ್ಯರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ ಎಂಬ ಕುತೂಹಲ ಮನೆ ಮಾಡಿದೆ. ದರ್ಶನ್‌…

2 hours ago