ರಾಷ್ಟ್ರೀಯ

ಛತ್ತೀಸ್‌ಗಡ ಎಕ್ಸಿಟ್‌ ಪೋಲ್‌ ಫಲಿತಾಂಶ ಪ್ರಕಟ: ಯಾರು ಹಿಡಿಯಲಿದ್ದಾರೆ ಅಧಿಕಾರ ಚುಕ್ಕಾಣಿ

ಛತೀಸ್‌ಗಡ: ನ.7 ರಂದು ಛತ್ತೀಸ್‌ಗಡದಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಇದೀಗ ಸಮೀಕ್ಷ ಸಂಸ್ಥೆಗಳು ಫಾಲಿತಾಂಶ ಪ್ರಕಟಿಸಿದೆ. ಆದರೆ ಡಿಸೆಂಬರ್ 3 ರಂದು ಮತ ಎಣಿಕೆ ನಂತರ ಅಂತಿಮ ಫಲಿತಾಂಶ ಗೊತ್ತಾಗಲಿದೆ.

ವಿವಿಧ ಸಂಸ್ಥೆಗಳು ಸಮೀಕ್ಷೆ ನಡೆಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಡಬಹುದು ಎಂದು ಎಕ್ಸಿಟ್​ ಪೋಲ್ ಸಮೀಕ್ಷೆಗಳು ತಿಳಿಸಿವೆ. ಎಕ್ಸಿಟ್ ಪೋಲ್ ಪ್ರಕಾರ ಛತ್ತೀಸ್‌ಗಢದಲ್ಲಿ ಬಿಜೆಪಿ 35-45 ಮತ್ತು ಕಾಂಗ್ರೆಸ್ 40-50 ಸ್ಥಾನಗಳನ್ನು ಬರುವ ಲಕ್ಷಣ ಕಾಣಿಸುತ್ತಿದೆ.

ವಿವಿಧ ಸಂಸ್ಥೆ ನೀಡಿರುವ ಎಕ್ಸಿಟ್‌ ಪೋಲ್‌ ಫಲಿತಾಂಶ ಹೀಗಿವೆ:
* ಸಿ ವೋಟರ್ಸ್‌ ಸಮೀಕ್ಷೆ ಪ್ರಕಾರ ಬಿಜೆಪಿ 36-48, ಕಾಂಗ್ರೆಸ್‌ 41-53, ಇತರೆ-00
* ಪೋಲ್ಸ್ಟಾರ್‌ ಸಮೀಕ್ಷೆ ಪ್ರಕಾರ ಬಿಜೆಪಿ 40-50, ಕಾಂಗ್ರೆಸ್‌ 35-45, ಇತರೆ -03
* ಆಕ್ಸಿಸ್‌ ಇಂಡಿಯಾ ಸಮೀಕ್ಷೆ ಪ್ರಕಾತ ಬಿಜೆಪಿ 36-46 ಕಾಂಗ್ರೆಸ್‌ 40-50 ಮತ್ತು ಇತರೆ-00
* ಸಿಎನ್‌ಎಕ್ಸ್‌ ಸಮೀಕ್ಷೆ ಪ್ರಕಾರ ಬಿಜೆಪಿ 30-40, ಕಾಂಗ್ರೆಸ್‌ 46-56, ಇತರೆ-00
* ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ ಬಿಜೆಪಿ 35-45, ಕಾಂಗ್ರೆಸ್‌ 42-53, ಇತರೆ -00 ಸ್ಥಾನಗಳನ್ನು ಪಡೆಯಲಿದೆ ಎಂದು ತಿಳಿಸವೆ.

andolanait

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

5 mins ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

35 mins ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

2 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

3 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

3 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

4 hours ago