ರಾಷ್ಟ್ರೀಯ

ಛತ್ತೀಸ್‌ಗಡ ಎಕ್ಸಿಟ್‌ ಪೋಲ್‌ ಫಲಿತಾಂಶ ಪ್ರಕಟ: ಯಾರು ಹಿಡಿಯಲಿದ್ದಾರೆ ಅಧಿಕಾರ ಚುಕ್ಕಾಣಿ

ಛತೀಸ್‌ಗಡ: ನ.7 ರಂದು ಛತ್ತೀಸ್‌ಗಡದಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಇದೀಗ ಸಮೀಕ್ಷ ಸಂಸ್ಥೆಗಳು ಫಾಲಿತಾಂಶ ಪ್ರಕಟಿಸಿದೆ. ಆದರೆ ಡಿಸೆಂಬರ್ 3 ರಂದು ಮತ ಎಣಿಕೆ ನಂತರ ಅಂತಿಮ ಫಲಿತಾಂಶ ಗೊತ್ತಾಗಲಿದೆ.

ವಿವಿಧ ಸಂಸ್ಥೆಗಳು ಸಮೀಕ್ಷೆ ನಡೆಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಡಬಹುದು ಎಂದು ಎಕ್ಸಿಟ್​ ಪೋಲ್ ಸಮೀಕ್ಷೆಗಳು ತಿಳಿಸಿವೆ. ಎಕ್ಸಿಟ್ ಪೋಲ್ ಪ್ರಕಾರ ಛತ್ತೀಸ್‌ಗಢದಲ್ಲಿ ಬಿಜೆಪಿ 35-45 ಮತ್ತು ಕಾಂಗ್ರೆಸ್ 40-50 ಸ್ಥಾನಗಳನ್ನು ಬರುವ ಲಕ್ಷಣ ಕಾಣಿಸುತ್ತಿದೆ.

ವಿವಿಧ ಸಂಸ್ಥೆ ನೀಡಿರುವ ಎಕ್ಸಿಟ್‌ ಪೋಲ್‌ ಫಲಿತಾಂಶ ಹೀಗಿವೆ:
* ಸಿ ವೋಟರ್ಸ್‌ ಸಮೀಕ್ಷೆ ಪ್ರಕಾರ ಬಿಜೆಪಿ 36-48, ಕಾಂಗ್ರೆಸ್‌ 41-53, ಇತರೆ-00
* ಪೋಲ್ಸ್ಟಾರ್‌ ಸಮೀಕ್ಷೆ ಪ್ರಕಾರ ಬಿಜೆಪಿ 40-50, ಕಾಂಗ್ರೆಸ್‌ 35-45, ಇತರೆ -03
* ಆಕ್ಸಿಸ್‌ ಇಂಡಿಯಾ ಸಮೀಕ್ಷೆ ಪ್ರಕಾತ ಬಿಜೆಪಿ 36-46 ಕಾಂಗ್ರೆಸ್‌ 40-50 ಮತ್ತು ಇತರೆ-00
* ಸಿಎನ್‌ಎಕ್ಸ್‌ ಸಮೀಕ್ಷೆ ಪ್ರಕಾರ ಬಿಜೆಪಿ 30-40, ಕಾಂಗ್ರೆಸ್‌ 46-56, ಇತರೆ-00
* ಜನ್‌ ಕಿ ಬಾತ್‌ ಸಮೀಕ್ಷೆ ಪ್ರಕಾರ ಬಿಜೆಪಿ 35-45, ಕಾಂಗ್ರೆಸ್‌ 42-53, ಇತರೆ -00 ಸ್ಥಾನಗಳನ್ನು ಪಡೆಯಲಿದೆ ಎಂದು ತಿಳಿಸವೆ.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

5 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

5 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

6 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

7 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

11 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

11 hours ago