ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಹಿನ್ನಡೆ ಬಗ್ಗೆ ಅವಲೋಕನ, ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ಕೈಗೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಕರೆಯಲಾಗಿದೆ.
ಡಿಸೆಂಬರ್ 21ರಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಸಿಡಬ್ಲ್ಯೂಸಿ ಸಭೆ ನಡೆಯಲಿದೆ.
4 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಸೋಲು, ಬಿಜೆಪಿ ನೇತೃತ್ವದ ಎನ್.ಡಿ.ಎ. ಮೈತ್ರಿಕೂಟ ಮಣಿಸಲು ರೂಪಿಸಬೇಕಾದ ಕಾರ್ಯತಂತ್ರ, ಲೋಕಸಭೆ ಚುನಾವಣೆಯಲ್ಲಿ ಪ್ರಚಾರದ ಅಭಿಯಾನ, ‘ಇಂಡಿಯಾ’ ಮೈತ್ರಿಕೂಟದ ಪಕ್ಷಗಳೊಂದಿಗೆ ಸೀಟು ಹಂಚಿಕೆ, ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ -2 ಬಗ್ಗೆ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಡಿಸೆಂಬರ್ 19ರಂದು ದೆಹಲಿಯಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಿಗದಿಯಾಗಿದ್ದು, ಡಿಸೆಂಬರ್ 21ರಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಸಿಡಬ್ಲ್ಯೂಸಿ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಮಹತ್ವದ ನಿರ್ಧಾರ ಕೈಗೊಳ್ಳಲಾಗುವುದು ಎನ್ನಲಾಗಿದೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…