ಹೊಸದಿಲ್ಲಿ: ಭಾರತ ದೇಶದ ಎಂದಿಗೂ ಜೀವಂತ ಮತ್ತು ಪ್ರಗತಿಪರ ದಾಖಲೆಯಾಗಿದ್ದು, ಸಮಾಜದಲ್ಲಿ ಸಾಮಾಜಿಕ ನ್ಯಾಯ ಹಾಗು ಅಂತರ್ಗತ ಅಭಿವೃದ್ಧಿಯ ಗುರಿ ಸಾಧಿಸಿದ್ದೇವೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ತಿಳಿಸಿದ್ದಾರೆ.
ಸಂಸತ್ ಅಧಿವೇಶನದಲ್ಲಿ ಇಂದು(ನ.26) ಸಂವಿಧಾನ ಅಂಗೀಕಾರದ 75ನೇ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಸಂವಿಧಾನ ರಚನೆಗೆ ನೆರವಾದ ಮಹಿಳಾ ಸದಸ್ಯರ ಕೊಡುಗೆಯನ್ನು ಈ ಸಂದರ್ಭದಲ್ಲಿ ಸ್ಮರಿಸಬೇಕು ಎಂದಿದ್ದಾರೆ.
ನಮ್ಮ ದೇಶದ ಸಂವಿಧಾನ ಜೀವಂತ ಹಾಗೂ ಪ್ರಗತಿಪರ ದಾಖಲೆಯಾಗಿದೆ. ಜೊತೆಗೆ ಪ್ರಜಾ ಪ್ರಭುತ್ವದಲ್ಲಿ ಮಹಿಳಾ ಮೀಸಲಾತಿಯೂ ಕಾನೂನಿಂದಾಗಿ ಮಹಿಳಾ ಸಬಲೀಕರಣದ ಹೊಸ ಯುಗವನ್ನೇ ಆರಂಭಿಸಿದೆ ಎಂದು ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ರಾಷ್ಟ್ರಪತಿ ಅವರು, ಮೈತೇಯಿ ಹಾಗೂ ಸಂಸ್ಕೃತ ಭಾಷೆಯಲ್ಲಿರುವ ಸಂವಿಧಾನ ಆವೃತ್ತಿಗಳು ಮತ್ತು ಸಂವಿಧಾನ ದಿನದ ಸ್ಮರಣಾರ್ಥ ನಾಣ್ಯವನ್ನು ಬಿಡುಗಡೆ ಮಾಡಿದರು. ಬಳಿಕ ಅಂಚೆ ಚೀಟಿ ಹಾಗೂ ಸಂವಿಧಾನಕ್ಕೆ ಮೀಸಲಾದ ಎರಡು ಕಿರು ಪುಸ್ತಕಗಳನ್ನು ಅನಾವರಣಗೊಳಿಸಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…