ನವದೆಹಲಿ : ರಾಷ್ಟ್ರರಾಜಧಾನಿಯ ಬಿ ಮತ್ತು ಸಿ ಗ್ರೂಪ್ನ ನೌಕರರಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೀಪಾವಳಿ ಉಡುಗೊರೆ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೀಪಾವಳಿಗೆ ಮುನ್ನ ದಿಲ್ಲಿ ಸರಕಾರದ ಎಲ್ಲಾ ಗ್ರೂಪ್ ಬಿ ಗೆಜೆಟೆಡ್ ಮತ್ತು ಗ್ರೂಪ್ ಸಿ ನೌಕರರಿಗೆ 7,000 ಬೋನಸ್ ನೀಡಲಾಗುತ್ತಿದೆ ಎಂದು ಘೋಷಿಸಿದ್ದಾರೆ.
80,000 ಗ್ರೂಪ್ ಬಿ ಮತ್ತು ಗ್ರೂಪ್ ಸಿ ಉದ್ಯೋಗಿಗಳಿಗೆ ದೀಪಾವಳಿ ಬೋನಸ್ ನೀಡಲು ದೆಹಲಿ ಸರ್ಕಾರ 56 ಕೋಟಿ ಮಂಜೂರು ಮಾಡಿದೆ ಎಂದು ಕೇಜ್ರಿವಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ತಮ್ಮ ಸರ್ಕಾರವು ತನ್ನ ನೌಕರರ ಜೀವನವನ್ನು ಉತ್ತಮಗೊಳಿಸಲು ಯಾವಾಗಲೂ ಪ್ರಯತ್ನಿಸುತ್ತಿದೆ ಮತ್ತು ಅಂತಹ ಪ್ರಯತ್ನಗಳು ಭವಿಷ್ಯದಲ್ಲಿ ಮುಂದುವರಿಯುತ್ತದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…