The Union Minister for Finance and Corporate Affairs, Smt. Nirmala Sitharaman briefing the media on Post 50th meeting of GST Council, in New Delhi on July 11, 2023.
ನವದೆಹಲಿ: ಚುನಾವಣೆಗೆ ಸ್ಪರ್ಧಿಸಲು ನನ್ನ ಬಳಿ ಸಾಕಷ್ಟು ಹಣವಿಲ್ಲ ಹಾಗಾಗಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದೇನೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಆಂಧ್ರಪ್ರದೇಶ ಅಥವಾ ತಮಿಳುನಾಡಿನಿಂದ ನನಗೆ ಸ್ಪರ್ಧಿಸುವಂತೆ ತಿಳಿಸಿದ್ದರು. ನಾನು ವಾರಗಳವರೆಗೆ ಆಲೋಚನೆ ಮಾಡಿ ನನ್ನ ನಿರ್ಧಾರ ತಿಳಿಸಿದೆ, ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ, ನನ್ನ ವಾದವನ್ನು ಅಂಗೀಕರಿಸಿದ್ದಕ್ಕೆ ನಾನು ಆಭಾರಿಯಾಗಿದ್ದೇನೆ, ನನ್ನ ಬಳಿ ಹಣವಿಲ್ಲದ ಕಾರಣ ನಾನು ಈ ಬಾರಿಯ ಲೋಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ವಿತ್ತ ಸಚಿವೆ ಸ್ಪಷ್ಟಪಡಿಸಿದ್ದಾರೆ.
ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…
ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…
ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…
‘ವೆನ್ ಯು ವಾಂಟ್ ಟು ಡು ಸಮ್ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್ಇಟ್’ ಇದು ಅತ್ಯಂತ ಪ್ರಚಲಿತವಿರುವ…
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…