ಕೇರಳ: ಇಡೀ ಪ್ರಪಂಚವನ್ನೇ ಕಾಡಿದ್ದ ಮಹಾಮಾರಿ ಕರೋನ ಮತ್ತೆ ಕಾಣಿಸಿಕೊಂಡಿದೆ. ಕೇರಳಾ ರಾಜ್ಯದಲ್ಲಿ ರೋಗ ಕಾಣಿಸಿಕೊಂಡಿದ್ದ. ಜನ ಸಂಚಾರಕ್ಕೆ ನಿರ್ಭಂದ ಹೇರುವ ಸಾಧಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸಿಂಗಾಪುರ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ಹಲವಾರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಕೊರೋನಾ ಪ್ರಕರಣಗಳು ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಈ ಸಮಯದಲ್ಲಿ ಕೇರಳದಲ್ಲೂ ಕೊರೋನಾ ತ್ವರಿತ ಏರಿಕೆ ಕಂಡಿದೆ.
ಓಮಿಕ್ರಾನ್ನ ಉಪ ತಳಿಯಾದ ಜೆಎನ್.1 ಹೆಚ್ಚಳವು ಕೇರಳದಲ್ಲಿ ಈಗ ಆತಂಕಕ್ಕೆ ಕಾರಣವಾಗಿದೆ. ಆದರೆ ಈ ಬಗ್ಗೆ ಚಿಂತಿಸಬೇಕಾಗಿಲ್ಲ. ಆದರೆ ವೈರಸ್ಗಳ ನಿರಂತರ ಮೇಲ್ವಿಚಾರಣೆ ಮಾಡುವ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…