ಕೇರಳ: ಇಡೀ ಪ್ರಪಂಚವನ್ನೇ ಕಾಡಿದ್ದ ಮಹಾಮಾರಿ ಕರೋನ ಮತ್ತೆ ಕಾಣಿಸಿಕೊಂಡಿದೆ. ಕೇರಳಾ ರಾಜ್ಯದಲ್ಲಿ ರೋಗ ಕಾಣಿಸಿಕೊಂಡಿದ್ದ. ಜನ ಸಂಚಾರಕ್ಕೆ ನಿರ್ಭಂದ ಹೇರುವ ಸಾಧಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸಿಂಗಾಪುರ, ಮಲೇಷ್ಯಾ ಮತ್ತು ಇಂಡೋನೇಷ್ಯಾದಂತಹ ಹಲವಾರು ಆಗ್ನೇಯ ಏಷ್ಯಾದ ದೇಶಗಳಲ್ಲಿ ಕೊರೋನಾ ಪ್ರಕರಣಗಳು ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿರುವ ಈ ಸಮಯದಲ್ಲಿ ಕೇರಳದಲ್ಲೂ ಕೊರೋನಾ ತ್ವರಿತ ಏರಿಕೆ ಕಂಡಿದೆ.
ಓಮಿಕ್ರಾನ್ನ ಉಪ ತಳಿಯಾದ ಜೆಎನ್.1 ಹೆಚ್ಚಳವು ಕೇರಳದಲ್ಲಿ ಈಗ ಆತಂಕಕ್ಕೆ ಕಾರಣವಾಗಿದೆ. ಆದರೆ ಈ ಬಗ್ಗೆ ಚಿಂತಿಸಬೇಕಾಗಿಲ್ಲ. ಆದರೆ ವೈರಸ್ಗಳ ನಿರಂತರ ಮೇಲ್ವಿಚಾರಣೆ ಮಾಡುವ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…