ನವದೆಹಲಿ: ರಾಹುಲ್ ಗಾಂಧಿ ಅವರ ಪೂರ್ವ-ಪಶ್ಚಿಮ ಭಾರತ್ ಜೋಡೋ ನ್ಯಾಯ್ ಯಾತ್ರೆ ಪ್ರಾರಂಭವಾಗುವ ಕೆಲವೇ ಗಂಟೆಗಳ ಮೊದಲು ಮಾಜಿ ಕೇಂದ್ರ ಸಚಿವ ಮಿಲಿಂದ್ ದೇವ್ರ ಕಾಂಗ್ರೆಸ್ನೊಂದಿಗಿನ ತಮ್ಮ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿ ಮಧ್ಯಾಹ್ನ ಏಕನಾಥ್ ಶಿಂಧೆ ಅವರ ಶಿವಸೇನೆಗೆ ಸೇರಿದ್ದಾರೆ.
ಮಿಲಿಂದ್ ದೇವ್ರ ಮತ್ತು ಇತರ ಹಲವಾರು ಕಾಂಗ್ರೆಸ್ ನಾಯಕರನ್ನು ಶಿಂಧೆ ಮಡಿಲಿಗೆ ಅಧಿಕೃತವಾಗಿ ಸೇರ್ಪಡೆಗೊಳಿಸುವ ಕೆಲವೇ ಗಂಟೆಗಳ ಮೊದಲು, ಏಕನಾಥ್ ಶಿಂಧೆ ಅವರು ಬೆಳವಣಿಗೆಗಳ ಬಗ್ಗೆ ತನಗೆ ತಿಳಿದಿಲ್ಲ ಆದರೆ ಮಿಲಿದ್ ದೇವ್ರ ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತೇವೆ ಎಂದು ಹೇಳಿದರು.
ಉದ್ಧವ್ ಠಾಕ್ರೆ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ ಮಾತುಕತೆಯಿಂದ ಅಸಮಾಧಾನಗೊಂಡಿರುವ ಮಿಲಿಂದ್ ದೇವ್ರ ಅವರು ಕಾಂಗ್ರೆಸ್ ತೊರೆಯುವುದಾಗಿ ಭಾನುವಾರ ಘೋಷಿಸಿದ್ದರು.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…