ಡೆಹ್ರಾಡೂನ್ : ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಕಾರು ಮಂಗಳವಾರ ತಡರಾತ್ರಿ ಅಪಘಾತಕ್ಕೀಡಾಗಿದೆ. ರಾವತ್ ಅವರು ಹಲ್ದ್ವಾನಿಯಿಂದ ಉಧಮ್ ಸಿಂಗ್ ನಗರದ ಕಾಶಿಪುರಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಸದ್ಯ ಅವರ ಸ್ಥಿತಿ ಸ್ಥಿರವಾಗಿದ್ದು, ಪ್ರಾಥಮಿಕ ತಪಾಸಣೆ ಮತ್ತು ಚಿಕಿತ್ಸೆಯ ನಂತರ ರಾವತ್ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಹಲ್ದ್ವಾನಿಯಿಂದ ಕಾಶಿಪುರ್ಗೆ ಪ್ರಯಾಣಿಸುವಾಗ, ನನ್ನ ಕಾರು ಬಾಜ್ಪುರದಲ್ಲಿ ಡಿವೈಡರ್ಗೆ ಡಿಕ್ಕಿ ಹೊಡೆಯಿತು. ಇದರಿಂದ ನನಗೆ ಸಣ್ಣ ಪ್ರಮಾಣದ ಗಾಯಾಗಳಾಗಿದ್ದು, ನಾನು ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಂಡ ಬಳಿಕ ವೈದ್ಯರು ಎಲ್ಲವನ್ನೂ ಖಚಿತಪಡಿಸಿ ನನ್ನನ್ನು ಅಸ್ಪತ್ರೆಯಿಂದ ಬಿಡುಗಡೆ ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರೀಶ್ ರಾವತ್ ಬರೆದಿದ್ದಾರೆ.
ನನ್ನ ಅಪಘಾತದ ಬಗ್ಗೆ ಸಾಮಾಜಿಕ ಮಾಧ್ಯಮದ ಪೋಸ್ಟ್ಗ್ಳನ್ನು ನೋಡಿದ ನಂತರ ಕೆಲವರು ಕಳವಳ ವ್ಯಕ್ತಪಡಿಸಬಹುದು. ಚಿಂತಿಸಬೇಕಾಗಿಲ್ಲ, ನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ ಮತ್ತು ನನ್ನ ಸಹವರ್ತಿಗಳು ಸಹ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಕ್ಸ್ನಲ್ಲಿ ಬರೆದಿದ್ದಾರೆ.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…