ಛತ್ತಿಸ್ಗಡ: ಕಸ ಸಂಗ್ರಹಿಸಿ 20 ರೂ. ದೇಣಿಗೆ ನೀಡಿದ್ದ ವೃದ್ಧೆಗೆ ಅಯೋಧ್ಯೆಗೆ ಆಗಮಿಸಲು ಆಹ್ವಾನ ನೀಡಲಾಗಿದೆ.
ರಾಜೀಮ್ ನಲ್ಲಿ ಕಸ ಸಂಗ್ರಹಿಸಿ ಜೀವನ ಸಾಗಿಸುತ್ತಿದ್ದ ಬಿಹುಲಾ ಬಾಯಿ ಅವರು ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರದಮಲ್ಲಿ ಭಾಗವಹಿಸುವುದಕ್ಕೆ ಆಹ್ವಾನ ಪಡೆದಿದ್ದಾರೆ.
ವರ್ಷದ ಹಿಂದೆ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣಾ ಕಾರ್ಯ ಕೈಗೊಂಡಾಗ ಇಡೀ ದಿನ ಕಸ ಸಂಗ್ರಹಿಸಿ ಬರುವ 40 ರೂ. ಸಂಪಾದನೆಯಲ್ಲಿ 20 ರೂ. ದೇಣಿಗೆ ನೀಡಿದ್ದರು. ಸದ್ಯ ಆಹ್ವಾನ ಸ್ವೀಕರಿಸಿದ ನಂತರ ಬಿಹುಲಾ ಬಾಯಿ ಭಾವುಕರಾಗಿದ್ದು, ಈಗ ಬದುಕಿನಲ್ಲಿ ಸಂತಸದ ಹೊಳೆ ಹರಿದಿದೆ ಎಂದಿದ್ದಾರೆ.
ನಾನು ಶ್ರೀರಾಮನ ದರ್ಶನಕ್ಕೆ ಹೋಗುತ್ತೇನೆ. ನನ್ನ ವೃದ್ಧಾಪ್ಯದಲ್ಲಿ ನಾನು ಅಯೋಧ್ಯೆಗೆ ಹೋಗುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿಕೊಂಡಿದ್ದಾರೆ.
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…
ಮುಂಬೈ: ಬಾಲಿವುಡ್ನ ಭಾಯಿಜಾನ್ ಸಲ್ಮಾನ್ ಖಾನ್ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…
ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…
ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…