ಛತ್ತಿಸ್ಗಡ: ಕಸ ಸಂಗ್ರಹಿಸಿ 20 ರೂ. ದೇಣಿಗೆ ನೀಡಿದ್ದ ವೃದ್ಧೆಗೆ ಅಯೋಧ್ಯೆಗೆ ಆಗಮಿಸಲು ಆಹ್ವಾನ ನೀಡಲಾಗಿದೆ.
ರಾಜೀಮ್ ನಲ್ಲಿ ಕಸ ಸಂಗ್ರಹಿಸಿ ಜೀವನ ಸಾಗಿಸುತ್ತಿದ್ದ ಬಿಹುಲಾ ಬಾಯಿ ಅವರು ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರದಮಲ್ಲಿ ಭಾಗವಹಿಸುವುದಕ್ಕೆ ಆಹ್ವಾನ ಪಡೆದಿದ್ದಾರೆ.
ವರ್ಷದ ಹಿಂದೆ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣಾ ಕಾರ್ಯ ಕೈಗೊಂಡಾಗ ಇಡೀ ದಿನ ಕಸ ಸಂಗ್ರಹಿಸಿ ಬರುವ 40 ರೂ. ಸಂಪಾದನೆಯಲ್ಲಿ 20 ರೂ. ದೇಣಿಗೆ ನೀಡಿದ್ದರು. ಸದ್ಯ ಆಹ್ವಾನ ಸ್ವೀಕರಿಸಿದ ನಂತರ ಬಿಹುಲಾ ಬಾಯಿ ಭಾವುಕರಾಗಿದ್ದು, ಈಗ ಬದುಕಿನಲ್ಲಿ ಸಂತಸದ ಹೊಳೆ ಹರಿದಿದೆ ಎಂದಿದ್ದಾರೆ.
ನಾನು ಶ್ರೀರಾಮನ ದರ್ಶನಕ್ಕೆ ಹೋಗುತ್ತೇನೆ. ನನ್ನ ವೃದ್ಧಾಪ್ಯದಲ್ಲಿ ನಾನು ಅಯೋಧ್ಯೆಗೆ ಹೋಗುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿಕೊಂಡಿದ್ದಾರೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…