ಛತ್ತಿಸ್ಗಡ: ಕಸ ಸಂಗ್ರಹಿಸಿ 20 ರೂ. ದೇಣಿಗೆ ನೀಡಿದ್ದ ವೃದ್ಧೆಗೆ ಅಯೋಧ್ಯೆಗೆ ಆಗಮಿಸಲು ಆಹ್ವಾನ ನೀಡಲಾಗಿದೆ.
ರಾಜೀಮ್ ನಲ್ಲಿ ಕಸ ಸಂಗ್ರಹಿಸಿ ಜೀವನ ಸಾಗಿಸುತ್ತಿದ್ದ ಬಿಹುಲಾ ಬಾಯಿ ಅವರು ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರದಮಲ್ಲಿ ಭಾಗವಹಿಸುವುದಕ್ಕೆ ಆಹ್ವಾನ ಪಡೆದಿದ್ದಾರೆ.
ವರ್ಷದ ಹಿಂದೆ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಮರ್ಪಣಾ ಕಾರ್ಯ ಕೈಗೊಂಡಾಗ ಇಡೀ ದಿನ ಕಸ ಸಂಗ್ರಹಿಸಿ ಬರುವ 40 ರೂ. ಸಂಪಾದನೆಯಲ್ಲಿ 20 ರೂ. ದೇಣಿಗೆ ನೀಡಿದ್ದರು. ಸದ್ಯ ಆಹ್ವಾನ ಸ್ವೀಕರಿಸಿದ ನಂತರ ಬಿಹುಲಾ ಬಾಯಿ ಭಾವುಕರಾಗಿದ್ದು, ಈಗ ಬದುಕಿನಲ್ಲಿ ಸಂತಸದ ಹೊಳೆ ಹರಿದಿದೆ ಎಂದಿದ್ದಾರೆ.
ನಾನು ಶ್ರೀರಾಮನ ದರ್ಶನಕ್ಕೆ ಹೋಗುತ್ತೇನೆ. ನನ್ನ ವೃದ್ಧಾಪ್ಯದಲ್ಲಿ ನಾನು ಅಯೋಧ್ಯೆಗೆ ಹೋಗುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ ಎಂದು ಹೇಳಿಕೊಂಡಿದ್ದಾರೆ.
ರಾಜ್ಯ ರಾಜಕಾರಣ ಮಗ್ಗಲು ಬದಲಿಸಿದೆ. ಸಿಎಂ ಹುದ್ದೆಯಿಂದ ಸಿದ್ದರಾಮಯ್ಯ ಅವರು ಕೆಳಗಿಳಿದು ಡಿ.ಕೆ.ಶಿವಕುಮಾರ್ ಬಂದು ಕೂರುವ ಬೆಳವಣಿಗೆಯೊಂದಿಗೆ ರಾಜ್ಯ ರಾಜಕಾರಣದ…
ಕರ್ನಾಟಕದ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗಿ, ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಬುಧವಾರ ಅಧಿಕಾರ ವಹಿಸಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ…
ಬೆಂಗಳೂರು : ಹಂಗಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಭಾವನಾತ್ಮಕ ಪೋಸ್ಟ್ ಮಾಡಿದ್ದಾರೆ. ಈ…
ಕಲಬುರಗಿ : ಮುಖ್ಯಮಂತ್ರಿಯಾಗಿ ನೇಮಕಗೊಂಡ ಡಿ.ಕೆ. ಶಿವಕುಮಾರ್ ನೇತೃತ್ವದ ಕರ್ನಾಟಕದಲ್ಲಿ ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಪಕ್ಷದ ನಾಯಕತ್ವಕ್ಕೆ…
ಬೆಂಗಳೂರು : ಡಿ.ಕೆ.ಶಿವಕುಮಾರ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಬೆನ್ನಲ್ಲೇ ಡಿಸಿಎಂ ಹುದ್ದೆಗಾಗಿ ಒಂದೇ ಸಮುದಾಯದ ಪ್ರಬಲ ನಾಯಕರ ನಡುವೆ…
ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…