ಅಯೋಧ್ಯೆ: ಅಯೋಧ್ಯೆಯ ಪ್ರಭು ಶ್ರೀರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಗೆ ಇಂದು (ಗುರುವಾರ) ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯೊಳಗೆ ರಾಮನ ವಿಗ್ರಹವನ್ನು ತರಲಾಗಿದೆ. ಮೂರ್ತಿ ಪ್ರತಿಷ್ಠಾಪನೆ ವಿಧಿ-ವಿಧಾನ ಕಾರ್ಯಗಳು ನಡೆಯುತ್ತಿವೆ.
ಸುಮಾರು 150-200 ಕೆಜಿ ತೂಕದ ರಾಮಲಲ್ಲಾ ವಿಗ್ರಹವನ್ನು ಬುಧವಾರ ಸಂಜೆ ದೇವಸ್ಥಾನಕ್ಕೆ ತರಲಾಗಿತ್ತು. ರಾಮಲಲ್ಲಾ ವಿಗ್ರಹವನ್ನು ಕ್ರೇನ್ ಸಹಾಯದಿಂದ ಗರ್ಭಗುಡಿಗೆ ಇರಿಸಲಾಯಿತು. ಅದಕ್ಕು ಮುನ್ನ ಗರ್ಭಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
‘ಪ್ರಾಣ ಪ್ರತಿಷ್ಠೆ’ ಸಮಾರಂಭಕ್ಕೂ ಮೊದಲು ಗರ್ಭಗುಡಿಯಲ್ಲಿ ವಿಗ್ರಹವನ್ನು ಸ್ಥಾಪಿಸಲಾಗುವುದು.
ಮೈಸೂರಿನ ಶಿಲ್ಪ ಅರುಣ್ ಯೋಗಿರಾಜ್ ಅವರಿಂದ ನಿರ್ಮಿತವಾಗಿರುವ ರಾಮಲಲ್ಲಾ ಮೂರ್ತಿಯನ್ನು ನೆನ್ನೆ(ಬುಧವಾರ) ಸಂಜೆ ಮರೆವಣಿಗೆ ಮೂಲಕ ದೇವಸ್ಥಾನಕ್ಕೆ ತರಲಾಯಿತು. ಮೂರ್ತಿಯನ್ನು ಗರ್ಭಗುಡಿಯಲ್ಲಿರಿಸುವ ಮುನ್ನಾ ವಿಶೇಷ ಪೂಜೆ ನಡೆಸಲಾಯಿತು. ಮತ್ತು ಜನವರಿ 22ರ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿ ಆಚರಣೆಯ ಸಂಬಂಧ ಕುಶಲ ಪೂಜೆ ಕೈಂಕರ್ಯ ನೆರವೇರಿತು.
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…
ಬೆಂಗಳೂರು : ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್ನಿಂದ ಒಮ್ಮತದಿಂದ ಅಭ್ಯರ್ಥಿ ಆಯ್ಕೆ ಆಗಿದೆ ಎಂದು ಉಪ ಮುಖ್ಯಮಂತ್ರಿ…
ಮೇಲುಕೋಟೆ : ಶ್ರೀ ಚೆಲುವನಾರಾಯಣಸ್ವಾಮಿ ದೇವಾಲಯದ ಸುತ್ತ ಮತ್ತು ಉತ್ಸವ ಬೀದಿಗಳಲ್ಲಿ ಭಕ್ತರ ವಾಹನ ನಿಲುಗಡೆಯನ್ನು ನಿಯಂತ್ರಿಸಬೇಕು ಎಂದು ಮೇಲುಕೋಟೆ…
ಮಂಗಳೂರು : ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ನಡುವೆ ರಷ್ಯಾದಿಂದ 96 ಸಾವಿರ ಮೆಟ್ರಿಕ್ ಟನ್ ಕಚ್ಚಾತೈಲ…
ವಿಶ್ವಸಂಸ್ಥೆ : ಇರಾನ್ ವೈರಿಗಳು ಹಾಗೂ ಅವರೊಂದಿಗೆ ನಂಟು ಹೊಂದಿರುವ ರಾಷ್ಟ್ರಗಳಿಗೆ ಮಾತ್ರ ಹೊರ್ಮುಜ್ ಜಲಸಂಧಿ ಮುಚ್ಚಲಾಗಿದೆ ಎಂದು ವಿಶ್ವಸಂಸ್ಥೆಯ…