ನವದೆಹಲಿ: ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಮುಂದಿನ ಸರ್ಕಾರ ರಚಿಸಲು ರಾಜ್ಯದ ಸಾರಿಗೆ ಸಚಿವ ಚಂಪೈ ಸೊರೆನ್ ಅವರನ್ನು ಆಹ್ವಾನಿಸಿದ್ದಾರೆ ಎಂದು ಗುರುವಾರ ಸಂಜೆ ತಿಳಿದುಬಂದಿದೆ.
ಆದರೆ, ಸೊರೆನ್ ಅವರ ಪ್ರಮಾಣ ವಚನ ಸ್ವೀಕಾರಕ್ಕೆ ರಾಧಾಕೃಷ್ಣನ್ ಅವರು ಸಮಯ ಮತ್ತು ದಿನಾಂಕವನ್ನು ನಿಗದಿಪಡಿಸಿಲ್ಲ ಎನ್ನಲಾಗಿದೆ.
ಆಡಳಿತಾರೂಢ ಜೆಎಂಎಂ-ಕಾಂಗ್ರೆಸ್-ಆರ್ಜೆಡಿ ಮೈತ್ರಿಕೂಟದ 43 ಶಾಸಕರ ಬೆಂಬಲವನ್ನು ಹೊಂದಿರುವ ಚಂಪೈ ಸೊರೆನ್ ಅವರು ಇಂದು ಸಂಜೆ ರಾಂಚಿಯ ಅವರ ನಿವಾಸದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಹೊಸ ಸರ್ಕಾರ ರಚಿಸಲು ತಮ್ಮನ್ನು ಆಹ್ವಾನಿಸುವಂತೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮನಿ ಲಾಂಡರಿಂಗ್ ಆರೋಪದ ಮೇಲೆ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕನನ್ನು ನಿನ್ನೆ ಸಂಜೆ ಜಾರಿ ನಿರ್ದೇಶನಾಲಯ ಬಂಧಿಸಿದ ನಂತರ ಸೊರೆನ್ ಅವರು ಹೇಮಂತ್ ಸೊರೆನ್ ಅವರ ಸ್ಥಾನವನ್ನು ತುಂಬಲಿದ್ದಾರೆ.
ಬೆಂಗಳೂರು: ವಿಧಾನಸೌಧಕ್ಕೆ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಜೆಡಿಎಸ್ ಲೇವಡಿ ಮಾಡಿದೆ. ಪ್ರಶ್ನೆ ಕೇಳುವ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ…
ಚೆನ್ನೈ: ನೆರೆಯ ರಾಜ್ಯ ತಮಿಳುನಾಡಿನಲ್ಲಿ ಕನ್ನಡ ಬಾವುಟ ಹಾಕಿದ್ದ ವಾಹನಗಳನ್ನು ತಡೆದು ತಮಿಳು ಪುಂಡರು ಕನ್ನಡಿಗರ ಮೇಲೆ ದರ್ಪ ಮೆರೆದಿರುವ…
ಬೆಂಗಳೂರು: ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಅಲ್ಲ ಎನ್ಡಿಎ 140ರಿಂದ 150 ಸ್ಥಾನ ಗೆಲ್ಲುತ್ತದೆ ಎಂದು ಜೆಡಿಎಸ್…