ನವದೆಹಲಿ : ಹಲಾಲ್ ಉತ್ಪನ್ನಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ವಿತರಣೆಯನ್ನು ನಿಷೇಧಿಸಿ ಆದೇಶ ಹೊರಡಿಸಿದ ಉತ್ತರ ಪ್ರದೇಶ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಸುಪ್ರೀಂಗೆ ಜಮಿಯತ್ ಉಲಮಾ-ಇ-ಮಹಾರಾಷ್ಟ್ರ ಮತ್ತು ಹಲಾಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ವಿಚಾರಣೆ ನಡೆಸಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರ ಪ್ರಮಾಣೀಕೃತ ಉತ್ಪನ್ನಗಳನ್ನು ನಿಷೇಧಿಸಿದೆ. ಆರ್ಥಿಕ ಲಾಭಕ್ಕಾಗಿ ನಕಲಿ ‘ಹಲಾಲ್’ ಪ್ರಮಾಣೀಕರಣವನ್ನು ನೀಡಿ ಆ ಮೂಲಕ ನಿರ್ದಿಷ್ಟ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಪೊಲೀಸರು ಹಲವಾರು ಸಂಸ್ಥೆಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದರು. ಇದರಿಂದ ಉತ್ತರ ಪ್ರದೇಶ ಸರ್ಕಾರವು ಕಳೆದ ತಿಂಗಳು ರಾಜ್ಯಾದ್ಯಂತ “ಹಲಾಲ್ ಪ್ರಮಾಣೀಕೃತ” ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿತ್ತು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…