ರಾಷ್ಟ್ರೀಯ

ಅತಿ ಕಿರಿಯ ವಯಸ್ಸಿನಲ್ಲೇ ದ್ವಿಶತಕ ಸಿಡಿಸಿದ ಮೂರನೇ ಭಾರತೀಯ ಆಟಗಾರ

ವಿಶಾಖಪಟ್ಟಣಂ: ಭಾರತ ತಂಡದ  ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (209) ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಬಾರಿಸುವ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

22 ವರ್ಷ 37 ದಿನಗಳ ಜೈಸ್ವಾಲ್ ಈ ಸಾಧನೆ ಮಾಡಿದ ಮೂರನೇ ಆಟಗಾರ. ಇದಕ್ಕೂ ಮುನ್ನ ಮಾಜಿ ಆಟಗಾರ ವಿನೋದ್ ಕಾಂಬ್ಲಿ 1993ರಲ್ಲಿ ತಮ್ಮ 21 ವರ್ಷ 32 ದಿನಗಳ ಹರಯದಲ್ಲಿ ಇಂಗ್ಲೆಂಡ್ ವಿರುದ್ಧ ಮೊದಲ ದ್ವಿಶತಕ ಬಳಿಕ ಜಿಂಬಾಬ್ವೆ ವಿರುದ್ಧವೂ ದ್ವಿಶತಕ ಸಿಡಿಸಿದ್ದರು. ಇವರಿಗಿಂತಲೂ ಮುನ್ನ 1971ರಲ್ಲಿ ಸುನೀಲ್ ಗವಾಸ್ಕರ್ ತಮ್ಮ 21 ವರ್ಷ ಹಾಗೂ 283 ದಿನಗಳ ಹರಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ದ್ವಿಶತಕ ದಾಖಲಿಸಿದ್ದರು. ಅತಿ ಕಿರಿಯ ವಯಸ್ಸಿನಲ್ಲೇ ಟೆಸ್ಟ್‌ನಲ್ಲಿ ದ್ವಿಶತಕ ಸಿಡಿಸಿದ ಭಾರತೀಯ ಆಟಗಾರ ಎಂಬ ದಾಖಲೆ ಈವರೆಗೂ ಕಾಂಬ್ಲಿ ಹೆಸರಲ್ಲೇ ಉಳಿದಿದೆ.

ಶಾಖಪಟ್ಟಣಂನಲ್ಲಿನ ಡಾ. ವೈಎಸ್.ರಾಜಶೇಖರ ರೆಡ್ಡಿ ಸ್ಟೇಡಿುಂಂನಲ್ಲಿ ನಡೆುುಂತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಜೈಸ್ವಾಲ್ 290 ಎಸೆತಗಳಲ್ಲಿ 209 ರನ್ ಸಿಡಿಸಿದರು. ಇದರಲ್ಲಿ 19 ಬೌಂಡರಿ, 07 ಸಿಕ್ಸರ್ ಸೇರಿವೆ.

andolanait

Recent Posts

ಬಿಪಿಎಲ್‌ ಕಾರ್ಡ್‌ದಾರರಿಗೆ ಜನವರಿಯಿಂದ ಇಂದಿರಾ ಕಿಟ್:‌ ಸಚಿವ ಮುನಿಯಪ್ಪ

ಬೆಂಗಳೂರು: ಬಿಪಿಎಲ್‌ ಕಾರ್ಡುದಾರರಿಗೆ ಜನವರಿ ಅಥವಾ ಫೆಬ್ರವರಿಯಲ್ಲಿ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.…

8 mins ago

ಅಶ್ಲೀಲ ಮೆಸೇಜ್:‌ ಪೊಲೀಸ್‌ ಕಮಿಷನರ್‌ಗೆ ದೂರು ನೀಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

ಬೆಂಗಳೂರು: ನಟ ದರ್ಶನ್‌ ಹಾಗೂ ನಟ ಕಿಚ್ಚ ಸುದೀಪ್‌ ಫ್ಯಾನ್ಸ್‌ ವಾರ್‌ ತಾರಕಕ್ಕೇರಿರುವ ಮಧ್ಯೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌…

32 mins ago

ಸರ್ಫರಾಜ್‌ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಪ್ರತಿಕ್ರಿಯೆ

ಮೈಸೂರು:  ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…

44 mins ago

ಮುಂದಿನ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್‌ ಪಕ್ಷವನ್ನು ಹೊರಗೆ ಕಳಿಸೋದು ಗ್ಯಾರಂಟಿ: ಆರ್.‌ಅಶೋಕ್‌

ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…

1 hour ago

ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಡಾ. ಶಾಮನೂರು ಶಿವಶಂಕಪ್ಪಗೆ ನುಡಿ ನಮನ

ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…

1 hour ago

ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ಪವರ್‌ ಶೇರಿಂಗ್‌ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ…

1 hour ago