ಇಸ್ಲಾಮಾಬಾದ : ಸಾರ್ವತ್ರಿಕ ಚುನಾವಣೆಯಲ್ಲಿ ನಾನು ಜಯಗಳಿಸಿದರೆ ಪಾಕಿಸ್ತಾನದಲ್ಲಿನ ಹಿಂದುಗಳ ಸಮಸ್ಯೆ ಬಗೆಹರಿಸುವೆ ಎಂದು ಪಾಕಿಸ್ತಾನದಲ್ಲಿನ ಮೊದಲ ಮಹಿಳಾ ಅಭ್ಯರ್ಥಿ ಡಾ. ಸವಿರಾ ಪ್ರಕಾಶ ಹೇಳಿಕೆ ನೀಡಿದ್ದಾರೆ.
ಇಸ್ಲಾಮಾಬಾದ ಪಾಕಿಸ್ತಾನದ ಖೈಬರ್ ಪಾಖ್ಟುನಖ್ವ ಈ ಪ್ರಾಂತ್ಯದಲ್ಲಿನ ಬುನೆರದಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಮೊಟ್ಟಮೊದಲು ಹಿಂದೂ ಮಹಿಳೆ ಡಾ. ಸವಿರಾ ಪ್ರಕಾಶ ಇವರ ಕುರಿತು ಪಾಕಿಸ್ತಾನದಲ್ಲಿ ಎಲ್ಲಾ ಕಡೆ ಚರ್ಚೆ ನಡೆಯುತ್ತಿದೆ.
ಅವರು ತಮ್ಮನ್ನು ಓರ್ವ ‘ದೇಶಭಕ್ತ ಹಿಂದೂ’ ಎಂದು ಹೇಳಿದ್ದಾರೆ. ಡಾ. ಸವಿರಾ, ನಾನು ಏನಾದರೂ ಚುನಾವಣೆಯಲ್ಲಿ ಗೆದ್ದರೆ, ಭಾರತ ಮತ್ತು ಪಾಕಿಸ್ತಾನ ನಡುವೆ ಸೇತುವೆಯ ಕೆಲಸ ಮಾಡಿ ಪಾಕಿಸ್ತಾನದಲ್ಲಿನ ಹಿಂದುಗಳ ಸಮಸ್ಯೆ ಪರಿಹರಿಸಲು ಸಹಾಯ ಮಾಡುವೆ ಎಂದು ಹೇಳಿದ್ದಾರೆ.
ಚುನಾವಣಾ ಕ್ಷೇತ್ರದಲ್ಲಿನ ಮುಸಲ್ಮಾನರು ನನಗೆ ಮತ ನೀಡುವ ಆಶ್ವಾಸನೆ ನೀಡಿ ನನಗೆ ಬೆಂಬಲ ನೀಡಿದ್ದಾರೆ. ನನ್ನ ವಿಜಯದ ನಂತರ ಎರಡು ದೇಶದಲ್ಲಿನ ಹಿಂದೂಗಳು ನನ್ನ ಜೊತೆ ನಿರ್ಭಯತೆಯಿಂದ ಸಂಪರ್ಕಿಸಬಹುದು. ಎರಡೂ ದೇಶಗಳಲ್ಲಿನ ಸಂಬಂಧ ದೃಢಗೊಳಿಸುವುದಕ್ಕಾಗಿ ನಾನು ಸಕಾರಾತ್ಮಕ ನಿಲುವು ತಾಳಿ ಪ್ರಯತ್ನ ಮಾಡುವೆನು ಎಂದು ಹೇಳಿದ್ದಾರೆ.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…