ರಾಷ್ಟ್ರೀಯ

ಚುನಾವಣೆಯಲ್ಲಿ ಜಯಗಳಿಸಿದರೆ ಹಿಂದುಗಳ ಸಮಸ್ಯೆ ಪರಿಹರಿಸುವೆ: ಪಾಕ್‌ ಚುನಾವಣಾ ಅಭ್ಯರ್ಥಿ ಡಾ. ಸವಿರಾ ಪ್ರಕಾಶ

ಇಸ್ಲಾಮಾಬಾದ : ಸಾರ್ವತ್ರಿಕ ಚುನಾವಣೆಯಲ್ಲಿ ನಾನು ಜಯಗಳಿಸಿದರೆ ಪಾಕಿಸ್ತಾನದಲ್ಲಿನ ಹಿಂದುಗಳ ಸಮಸ್ಯೆ ಬಗೆಹರಿಸುವೆ ಎಂದು ಪಾಕಿಸ್ತಾನದಲ್ಲಿನ ಮೊದಲ ಮಹಿಳಾ ಅಭ್ಯರ್ಥಿ ಡಾ. ಸವಿರಾ ಪ್ರಕಾಶ ಹೇಳಿಕೆ ನೀಡಿದ್ದಾರೆ.

ಇಸ್ಲಾಮಾಬಾದ  ಪಾಕಿಸ್ತಾನದ ಖೈಬರ್ ಪಾಖ್ಟುನಖ್ವ ಈ ಪ್ರಾಂತ್ಯದಲ್ಲಿನ ಬುನೆರದಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಮೊಟ್ಟಮೊದಲು ಹಿಂದೂ ಮಹಿಳೆ ಡಾ. ಸವಿರಾ ಪ್ರಕಾಶ ಇವರ ಕುರಿತು ಪಾಕಿಸ್ತಾನದಲ್ಲಿ ಎಲ್ಲಾ ಕಡೆ ಚರ್ಚೆ ನಡೆಯುತ್ತಿದೆ.

ಅವರು ತಮ್ಮನ್ನು ಓರ್ವ ‘ದೇಶಭಕ್ತ ಹಿಂದೂ’ ಎಂದು ಹೇಳಿದ್ದಾರೆ. ಡಾ. ಸವಿರಾ, ನಾನು ಏನಾದರೂ ಚುನಾವಣೆಯಲ್ಲಿ ಗೆದ್ದರೆ, ಭಾರತ ಮತ್ತು ಪಾಕಿಸ್ತಾನ ನಡುವೆ ಸೇತುವೆಯ ಕೆಲಸ ಮಾಡಿ ಪಾಕಿಸ್ತಾನದಲ್ಲಿನ ಹಿಂದುಗಳ ಸಮಸ್ಯೆ ಪರಿಹರಿಸಲು ಸಹಾಯ ಮಾಡುವೆ ಎಂದು ಹೇಳಿದ್ದಾರೆ.

ಚುನಾವಣಾ ಕ್ಷೇತ್ರದಲ್ಲಿನ ಮುಸಲ್ಮಾನರು ನನಗೆ ಮತ ನೀಡುವ ಆಶ್ವಾಸನೆ ನೀಡಿ ನನಗೆ ಬೆಂಬಲ ನೀಡಿದ್ದಾರೆ. ನನ್ನ ವಿಜಯದ ನಂತರ ಎರಡು ದೇಶದಲ್ಲಿನ ಹಿಂದೂಗಳು ನನ್ನ ಜೊತೆ ನಿರ್ಭಯತೆಯಿಂದ ಸಂಪರ್ಕಿಸಬಹುದು. ಎರಡೂ ದೇಶಗಳಲ್ಲಿನ ಸಂಬಂಧ ದೃಢಗೊಳಿಸುವುದಕ್ಕಾಗಿ ನಾನು ಸಕಾರಾತ್ಮಕ ನಿಲುವು ತಾಳಿ ಪ್ರಯತ್ನ ಮಾಡುವೆನು ಎಂದು ಹೇಳಿದ್ದಾರೆ.

andolanait

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

4 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

4 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

4 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

13 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

13 hours ago