ರಾಷ್ಟ್ರೀಯ

ಚುನಾವಣೆಯಲ್ಲಿ ಜಯಗಳಿಸಿದರೆ ಹಿಂದುಗಳ ಸಮಸ್ಯೆ ಪರಿಹರಿಸುವೆ: ಪಾಕ್‌ ಚುನಾವಣಾ ಅಭ್ಯರ್ಥಿ ಡಾ. ಸವಿರಾ ಪ್ರಕಾಶ

ಇಸ್ಲಾಮಾಬಾದ : ಸಾರ್ವತ್ರಿಕ ಚುನಾವಣೆಯಲ್ಲಿ ನಾನು ಜಯಗಳಿಸಿದರೆ ಪಾಕಿಸ್ತಾನದಲ್ಲಿನ ಹಿಂದುಗಳ ಸಮಸ್ಯೆ ಬಗೆಹರಿಸುವೆ ಎಂದು ಪಾಕಿಸ್ತಾನದಲ್ಲಿನ ಮೊದಲ ಮಹಿಳಾ ಅಭ್ಯರ್ಥಿ ಡಾ. ಸವಿರಾ ಪ್ರಕಾಶ ಹೇಳಿಕೆ ನೀಡಿದ್ದಾರೆ.

ಇಸ್ಲಾಮಾಬಾದ  ಪಾಕಿಸ್ತಾನದ ಖೈಬರ್ ಪಾಖ್ಟುನಖ್ವ ಈ ಪ್ರಾಂತ್ಯದಲ್ಲಿನ ಬುನೆರದಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಮೊಟ್ಟಮೊದಲು ಹಿಂದೂ ಮಹಿಳೆ ಡಾ. ಸವಿರಾ ಪ್ರಕಾಶ ಇವರ ಕುರಿತು ಪಾಕಿಸ್ತಾನದಲ್ಲಿ ಎಲ್ಲಾ ಕಡೆ ಚರ್ಚೆ ನಡೆಯುತ್ತಿದೆ.

ಅವರು ತಮ್ಮನ್ನು ಓರ್ವ ‘ದೇಶಭಕ್ತ ಹಿಂದೂ’ ಎಂದು ಹೇಳಿದ್ದಾರೆ. ಡಾ. ಸವಿರಾ, ನಾನು ಏನಾದರೂ ಚುನಾವಣೆಯಲ್ಲಿ ಗೆದ್ದರೆ, ಭಾರತ ಮತ್ತು ಪಾಕಿಸ್ತಾನ ನಡುವೆ ಸೇತುವೆಯ ಕೆಲಸ ಮಾಡಿ ಪಾಕಿಸ್ತಾನದಲ್ಲಿನ ಹಿಂದುಗಳ ಸಮಸ್ಯೆ ಪರಿಹರಿಸಲು ಸಹಾಯ ಮಾಡುವೆ ಎಂದು ಹೇಳಿದ್ದಾರೆ.

ಚುನಾವಣಾ ಕ್ಷೇತ್ರದಲ್ಲಿನ ಮುಸಲ್ಮಾನರು ನನಗೆ ಮತ ನೀಡುವ ಆಶ್ವಾಸನೆ ನೀಡಿ ನನಗೆ ಬೆಂಬಲ ನೀಡಿದ್ದಾರೆ. ನನ್ನ ವಿಜಯದ ನಂತರ ಎರಡು ದೇಶದಲ್ಲಿನ ಹಿಂದೂಗಳು ನನ್ನ ಜೊತೆ ನಿರ್ಭಯತೆಯಿಂದ ಸಂಪರ್ಕಿಸಬಹುದು. ಎರಡೂ ದೇಶಗಳಲ್ಲಿನ ಸಂಬಂಧ ದೃಢಗೊಳಿಸುವುದಕ್ಕಾಗಿ ನಾನು ಸಕಾರಾತ್ಮಕ ನಿಲುವು ತಾಳಿ ಪ್ರಯತ್ನ ಮಾಡುವೆನು ಎಂದು ಹೇಳಿದ್ದಾರೆ.

andolanait

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

3 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

3 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

3 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

3 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

3 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

3 hours ago