ಇಸ್ಲಾಮಾಬಾದ : ಸಾರ್ವತ್ರಿಕ ಚುನಾವಣೆಯಲ್ಲಿ ನಾನು ಜಯಗಳಿಸಿದರೆ ಪಾಕಿಸ್ತಾನದಲ್ಲಿನ ಹಿಂದುಗಳ ಸಮಸ್ಯೆ ಬಗೆಹರಿಸುವೆ ಎಂದು ಪಾಕಿಸ್ತಾನದಲ್ಲಿನ ಮೊದಲ ಮಹಿಳಾ ಅಭ್ಯರ್ಥಿ ಡಾ. ಸವಿರಾ ಪ್ರಕಾಶ ಹೇಳಿಕೆ ನೀಡಿದ್ದಾರೆ.
ಇಸ್ಲಾಮಾಬಾದ ಪಾಕಿಸ್ತಾನದ ಖೈಬರ್ ಪಾಖ್ಟುನಖ್ವ ಈ ಪ್ರಾಂತ್ಯದಲ್ಲಿನ ಬುನೆರದಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಮೊಟ್ಟಮೊದಲು ಹಿಂದೂ ಮಹಿಳೆ ಡಾ. ಸವಿರಾ ಪ್ರಕಾಶ ಇವರ ಕುರಿತು ಪಾಕಿಸ್ತಾನದಲ್ಲಿ ಎಲ್ಲಾ ಕಡೆ ಚರ್ಚೆ ನಡೆಯುತ್ತಿದೆ.
ಅವರು ತಮ್ಮನ್ನು ಓರ್ವ ‘ದೇಶಭಕ್ತ ಹಿಂದೂ’ ಎಂದು ಹೇಳಿದ್ದಾರೆ. ಡಾ. ಸವಿರಾ, ನಾನು ಏನಾದರೂ ಚುನಾವಣೆಯಲ್ಲಿ ಗೆದ್ದರೆ, ಭಾರತ ಮತ್ತು ಪಾಕಿಸ್ತಾನ ನಡುವೆ ಸೇತುವೆಯ ಕೆಲಸ ಮಾಡಿ ಪಾಕಿಸ್ತಾನದಲ್ಲಿನ ಹಿಂದುಗಳ ಸಮಸ್ಯೆ ಪರಿಹರಿಸಲು ಸಹಾಯ ಮಾಡುವೆ ಎಂದು ಹೇಳಿದ್ದಾರೆ.
ಚುನಾವಣಾ ಕ್ಷೇತ್ರದಲ್ಲಿನ ಮುಸಲ್ಮಾನರು ನನಗೆ ಮತ ನೀಡುವ ಆಶ್ವಾಸನೆ ನೀಡಿ ನನಗೆ ಬೆಂಬಲ ನೀಡಿದ್ದಾರೆ. ನನ್ನ ವಿಜಯದ ನಂತರ ಎರಡು ದೇಶದಲ್ಲಿನ ಹಿಂದೂಗಳು ನನ್ನ ಜೊತೆ ನಿರ್ಭಯತೆಯಿಂದ ಸಂಪರ್ಕಿಸಬಹುದು. ಎರಡೂ ದೇಶಗಳಲ್ಲಿನ ಸಂಬಂಧ ದೃಢಗೊಳಿಸುವುದಕ್ಕಾಗಿ ನಾನು ಸಕಾರಾತ್ಮಕ ನಿಲುವು ತಾಳಿ ಪ್ರಯತ್ನ ಮಾಡುವೆನು ಎಂದು ಹೇಳಿದ್ದಾರೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…