ರಾಷ್ಟ್ರೀಯ

ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭ : ಖಲಿಸ್ತಾನಿ ಗುರ್ಪತ್ವಂತ್ ಸಿಂಗ್ ಪನ್ನುನ್ ಬೆದರಿಕೆ!

ನವದೆಹಲಿ:  ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಪ್ರತಿಷ್ಠಾಪನಾ ಸಮಾರಂಭದ ಬಗ್ಗೆ ಸಿಖ್ಸ್ ಫಾರ್ ಜಸ್ಟೀಸ್ ನಾಯಕ ಮತ್ತು ಖಲಿಸ್ತಾನಿ ಗುರ್ಪತ್ವಂತ್ ಸಿಂಗ್ ಪನ್ನುನ್ ಮತ್ತೊಮ್ಮೆ ಭಾರತ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ.

ಬಾಬರಿ ಮಸೀದಿಯ ಮೇಲೆ ನಿರ್ಮಿಸಲಾಗಿರುವ ದೇವಾಲಯದ ಉದ್ಘಾಟನೆಯನ್ನು ವಿರೋಧಿಸುವಂತೆ ಅವರು ಮುಸ್ಲಿಂ ಸಮುದಾಯವನ್ನು ಒತ್ತಾಯಿಸಿದ್ದಾರೆ.

ಪನ್ನುನ್ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು “ಮುಸ್ಲಿಮರ ಜಾಗತಿಕ ಶತ್ರು” ಎಂದು ಕರೆದಿದ್ದಾರೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ. ಬಲವಂತವಾಗಿ ಮತಾಂತರಗೊಂಡ ಸಾವಿರಾರು ಮುಸ್ಲಿಮರ ದೇಹಗಳ ಮೇಲೆ ದೇವಾಲಯವನ್ನು ನಿರ್ಮಿಸಲಾಗಿದೆ ಎಂದು ಅವರು ಹೇಳಿದ್ದಾರೆ.

“ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 ರಂದು ನಡೆಯುವ ಪ್ರತಿಷ್ಠಾಪನಾ ಸಮಾರಂಭವು ಅತ್ಯಂತ ಅಪವಿತ್ರ, ದೈವಭಕ್ತಿರಹಿತ, ಅನೀತಿಯುತ ಸಮಾರಂಭವಾಗಿದೆ” ಎಂದು ಅವರು ಹೇಳಿದ್ದಾರೆ.

ಜನವರಿ 22 ರಂದು ಮುಸ್ಲಿಮರ ವಿರುದ್ಧ ಮೋದಿ ಆಪರೇಷನ್ ಬ್ಲೂಸ್ಟಾರ್ ನಡೆಸಲಿದ್ದಾರೆ ಎಂದು ಹೇಳಿದ ಪನ್ನುನ್ ಅಮೃತಸರದಿಂದ ಅಯೋಧ್ಯೆಗೆ ಪ್ರತಿಭಟನೆ ನಡೆಸಲು ಮತ್ತು ರಾಮ ಮಂದಿರ ಕಾರ್ಯಕ್ರಮದ ಹಿನ್ನೆಲೆ ವಿಮಾನ ನಿಲ್ದಾಣಗಳನ್ನು ಬಂದ್ಗ ಮಾಡಲು ಸಹಾಯ ಮಾಡುವಂತೆ ಮುಸ್ಲಿಮರಿಗೆ ಕರೆ ನೀಡಿದ್ದಾರೆ.

ಮುಸ್ಲಿಮರು ಭಾರತದಿಂದ ‘ಉರ್ದಿಸ್ತಾನ್’ ದೇಶವನ್ನು ರಚಿಸುವ ಸಮಯ ಬಂದಿದೆ, ಇಲ್ಲದಿದ್ದರೆ ಮೋದಿಯವರ ಹಿಂದೂ ಆಡಳಿತವು ಪ್ರತಿಯೊಬ್ಬ ಮುಸ್ಲಿಮರನ್ನು ಬಲವಂತವಾಗಿ ಮತಾಂತರಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಪ್ರತ್ಯೇಕ ಖಲಿಸ್ತಾನಕ್ಕಾಗಿ ಜನಾಭಿಪ್ರಾಯ ಸಂಗ್ರಹವನ್ನು ಪ್ರಾರಂಭಿಸುವ ಪ್ರಯತ್ನ ವಿಫಲವಾದ ಕಾರಣ ಪನ್ನುನ್ ಪ್ರಸ್ತುತ ಪರಿಸ್ಥಿತಿಯಿಂದ ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಭಾರತೀಯ ಗುಪ್ತಚರ ಮೂಲಗಳು ಹೇಳಿವೆ.

andolanait

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

11 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

12 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago