ನವದೆಹಲಿ : 2024 ರ ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಭವ್ಯ ರಾಮ ಮಂದಿರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಹಿಂದೂ ಸರ್ಕಾರಿ ನೌಕರರಿಗೆ 2 ಗಂಟೆಗಳ ವಿಶೇಷ ರಜೆ ನೀಡುವ ಐತಿಹಾಸಿಕ ನಿರ್ಧಾರವನ್ನು ಮಾರಿಷಸ್ ಸರ್ಕಾರ ತೆಗೆದುಕೊಂಡಿದೆ.
ಉದ್ಯೋಗಿಗಳಿಗೆ ಸಾರ್ವಜನಿಕ ರಜೆ ಘೋಷಿಸಿರುವುದು ಇದೇ ಮೊದಲು. ಮಾರಿಷಸ್ನಲ್ಲಿ ಹಿಂದೂ ಧರ್ಮದ ಅನುಯಾಯಿಗಳ ದೊಡ್ಡ ವಿಭಾಗವಿದೆ ಮತ್ತು ರಾಮ ಮಂದಿರದ ನಿರ್ಮಾಣವು ಅವರಿಗೆ ವಿಶೇಷ ಧಾರ್ಮಿಕ ಮಹತ್ವವನ್ನು ಹೊಂದಿದೆ.
ಮಾರಿಷಸ್ ಸನಾತನ ಧರ್ಮ ಮಂದಿರ ಒಕ್ಕೂಟವು ಜನವರಿ 22 ರಂದು ಎರಡು ಗಂಟೆಗಳ ವಿರಾಮ ನೀಡುವಂತೆ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್ ಅವರನ್ನು ವಿನಂತಿಸಿತ್ತು.
ಈ ಮನವಿಯನ್ನು ಪುರಸ್ಕರಿಸಿದ ಪ್ರಧಾನಿ ಜುಗ್ನೌತ್ ಅವರು ಜನವರಿ 22 ರಂದು ಎಲ್ಲಾ ಮಾರಿಷಸ್ ಸರ್ಕಾರಿ ನೌಕರರಿಗೆ ಎರಡು ಗಂಟೆಗಳ ರಜೆ ಘೋಷಿಸಿದರು.
ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್ಗೆ ನಟಿ…
ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…
ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…
ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…
ಅಹಮದಾಬಾದ್ : ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…
ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…