ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಪ್ತ ಅಲಂಕಾರ್ ಸಾವಾಯಿಯನ್ನು ವಿಚಾರಣೆಗೆ ಒಳಪಡಿಸಿದ್ದು, ಪಕ್ಷದ ಸಾಮಾಜಿಕ ಜಾಲತಾಣ ನಿರ್ವಹಣೆ ಮತ್ತು ಇತರ ಸೇವೆಗಳಿಗೆ ಹಣ ಬಳಕೆಯಾಗಿರುವ ಕುರಿತು ತನಿಖೆ ಆರಂಭಗೊಂಡಿದೆ.
ಕ್ರೌಡ್ ಫಂಡಿಂಗ್ ಹಗರಣದಲ್ಲಿ ಗುಜರಾತ್ ಪೊಲೀಸರು ತೃಣಮೂಲ ಕಾಂಗ್ರಸ್ ವಕ್ತಾರ ಸಾಕೆತ್ ಗೋಕುಲೆಯನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದಾಗ ಅಕ್ರಮ ಹಣ ವಹಿವಾಟಿನ ಮಾಹಿತಿ ಬೆಳಕಿಗೆ ಬಂದಿದೆ. ಸಹಜವಾಗಿ ಪ್ರಕರಣದ ಜಾರಿ ನಿರ್ದೇಶನಾಲಯ ವಿಚಾರಣೆಗೆ ಪ್ರೇರೆಪಿಸಿದೆ. ಬಂತ ಗೋಕುಲೆಯನ್ನು ತಮ್ಮ ವಶಕ್ಕೆ ನೀಡಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಹಮದಾಬಾದ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ಅಲ್ಲಿ ಸ್ಪೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಒಂದು ವರ್ಷದಲ್ಲಿ ಗೋಕುಲೆ ಅವರ ಖಾತೆಗೆ ನಗದು ರೂಪದಲ್ಲಿ 23.54 ಲಕ್ಷ ರೂ.ಗಳ ಹಣ ಹರಿದು ಬಂದಿದೆ. ಈ ಬಗ್ಗೆ ವಿಚಾರಣೆ ನಡೆಸಿದಾಗ ಗೋಕುಲೆ ಹೇಳಿಕೆ ಪ್ರಕಾರ ಅಲಂಕಾರ್ ಸವಾಯಿ ಹಣ ಹಾಕಿದ್ದಾರೆ
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Article‘ಬಿಜೆಪಿ ಸರ್ಕಾರದಲ್ಲಿ ಅತಿಹೆಚ್ಚು ಸಾಲ’ : ಸಿದ್ದು ಆರೋಪ
Next Article ಫೆಬ್ರವರಿ 15ರ ವೇಳೆಗೆ ಜಾ.ದಳ 2ನೇ ಪಟ್ಟಿ