ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣಕ್ಕೆ ದಿನಗಣನೆ ಆರಂಭವಾಗಿದೆ. ಇದೇ ತಿಂಗಳ 22ರಂದು ರಾಮಮಂದಿರದ ರಾಮಲಲ್ಲಾ ಪ್ರಾಣಪ್ರತಿಷ್ಠೆ ನಡೆಯಲಿದ್ದು, ಇದೇ ಸಂದರ್ಭದಲ್ಲಿ ಕರ್ನಾಟಕ ಮೂಲದ ರಾಮಭಕ್ತರಿಗೆ ಮುಜರಾಯಿ ಇಲಾಖೆ ಸಿಹಿಸುದ್ದಿ ನೀಡಲು ಮುಂದಾಗಿದೆ.
ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸವನ್ನು ನಿರ್ಮಿಸಲು ಕರ್ನಾಟಕ ಮುಂದಾಗಿದ್ದು, ಇದು ಅಯೋಧ್ಯೆಗೆ ತೆರಳಲಿರುವ ಕರ್ನಾಟಕ ಮೂಲದ ಭಕ್ತರಿಗೆ ಉಳಿದುಕೊಳ್ಳಲು ನೆರವಾಗಲಿದೆ. ಇನ್ನು ಧಾರ್ಮಿಕ ದತ್ತಿ ಇಲಾಖೆ ಅಯೋಧ್ಯೆಯಲ್ಲಿ ಕರ್ನಾಟಕ ಯಾತ್ರಿ ನಿವಾಸ ನಿರ್ಮಿಸಲು ಅನುಮತಿ ಕೋರಿ ಉತ್ತರಪ್ರದೇಶ ಸರ್ಕಾರಕ್ಕೆ ಪತ್ರವನ್ನೂ ಸಹ ಬರೆದಿದೆ.
ಕರ್ನಾಟಕ ಮೂಲದಿಂದ ಅನೇಕ ಭಕ್ತರು ಕ್ಷೇತ್ರಕ್ಕೆ ಆಗಮಿಸಲಿದ್ದು ಅಂಥವರಿಗೆ ವಸತಿ, ಊಟದ ವ್ಯವಸ್ಥೆ ಕಲ್ಪಿಸುವ ಸಲುವಾಗಿ 5 ಎಕರೆ ಜಾಗದಲ್ಲಿ 10 ಕೋಟಿ ವೆಚ್ಚದಲ್ಲಿ ಅತಿಥಿ ಗೃಹ ನಿರ್ಮಿಸಲು ಸಿದ್ದರಿದ್ದೇವೆ ಅನುಮತಿ ನೀಡಿ ಎಂದು ಪತ್ರದ ಮೂಲಕ ಮನವಿ ಮಾಡಿಕೊಂಡಿದೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…