ತೆಲಂಗಾಣದಲ್ಲಿ ಚುನಾವಣಾ ಫಲಿತಾಂಶದ ಕುತೂಹಲ ಕೊನೆ ಹಂತಕ್ಕೆ ಬಂದಿದೆ. ಕಾಂಗ್ರೆಸ್ ಇದುವರೆಗೆ 60 ಸ್ಥಾನಗಳನ್ನು ಗೆದ್ದಿದ್ದು ನಾಲ್ಕು ಸ್ಥಾನಗಳಲ್ಲಿ ಪಕ್ಷ ಮುನ್ನಡೆ ಸಾಧಿಸಿದೆ. ಇನ್ನು ತೆಲಂಗಾಣ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರೇವಂತ್ ರೆಡ್ಡಿ ಅವರು ತೆಲಂಗಾಣದ ಸಿಎಂ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ.
ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ರಾಜಭವನದಲ್ಲಿ ರಾಜ್ಯಪಾಲ ತಮಿಳಿಸೈ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.
ಇತ್ತೀಚಿನ ತೆಲಂಗಾಣ ಚುನಾವಣಾ ಫಲಿತಾಂಶದಲ್ಲಿ ಬಿಆರ್ಎಸ್ ಸೋಲು ಕಂಡಿದೆ. ಕೆಸಿಆರ್ ತಮ್ಮ ಸ್ವಂತ ವಾಹನದಲ್ಲಿ ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದರು.
ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಕೆಸಿಆರ್ ಒಂದು ಸ್ಥಾನದಲ್ಲಿ ಗೆದ್ದು ಎರಡನೇ ಸ್ಥಾನದಲ್ಲಿ ಸೋಲು ಅನುಭವಿಸಿದ್ದಾರೆ. ಗಜ್ವೆಲ್ನಲ್ಲಿ ಗೆದ್ದರೆ, ಕಾಮರೆಡ್ಡಿಯಲ್ಲಿ ಸೋತಿದ್ದರು. ಎಲ್ಲಾ ಇತ್ತೀಚಿನ ಫಲಿತಾಂಶಗಳೊಂದಿಗೆ ಬಿಆರ್ ಎಸ್ ಪಕ್ಷದ ಲೆಕ್ಕಾಚಾರ ಉಲ್ಟಾ ಆಗಿದೆ.
ತೆಲಂಗಾಣದಲ್ಲಿ ಚುನಾವಣಾ ಫಲಿತಾಂಶದ ಕುತೂಹಲ ಕೊನೆ ಹಂತಕ್ಕೆ ಬಂದಿದೆ. ಕಾಂಗ್ರೆಸ್ ಇದುವರೆಗೆ 60 ಸ್ಥಾನಗಳನ್ನು ಗೆದ್ದಿದ್ದು ನಾಲ್ಕು ಸ್ಥಾನಗಳಲ್ಲಿ ಪಕ್ಷ ಮುನ್ನಡೆ ಸಾಧಿಸಿದೆ. ಇನ್ನು ತೆಲಂಗಾಣ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರೇವಂತ್ ರೆಡ್ಡಿ ಅವರು ತೆಲಂಗಾಣದ ಸಿಎಂ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…