ತೆಲಂಗಾಣದಲ್ಲಿ ಚುನಾವಣಾ ಫಲಿತಾಂಶದ ಕುತೂಹಲ ಕೊನೆ ಹಂತಕ್ಕೆ ಬಂದಿದೆ. ಕಾಂಗ್ರೆಸ್ ಇದುವರೆಗೆ 60 ಸ್ಥಾನಗಳನ್ನು ಗೆದ್ದಿದ್ದು ನಾಲ್ಕು ಸ್ಥಾನಗಳಲ್ಲಿ ಪಕ್ಷ ಮುನ್ನಡೆ ಸಾಧಿಸಿದೆ. ಇನ್ನು ತೆಲಂಗಾಣ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರೇವಂತ್ ರೆಡ್ಡಿ ಅವರು ತೆಲಂಗಾಣದ ಸಿಎಂ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ.
ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ರಾಜಭವನದಲ್ಲಿ ರಾಜ್ಯಪಾಲ ತಮಿಳಿಸೈ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.
ಇತ್ತೀಚಿನ ತೆಲಂಗಾಣ ಚುನಾವಣಾ ಫಲಿತಾಂಶದಲ್ಲಿ ಬಿಆರ್ಎಸ್ ಸೋಲು ಕಂಡಿದೆ. ಕೆಸಿಆರ್ ತಮ್ಮ ಸ್ವಂತ ವಾಹನದಲ್ಲಿ ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದರು.
ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಕೆಸಿಆರ್ ಒಂದು ಸ್ಥಾನದಲ್ಲಿ ಗೆದ್ದು ಎರಡನೇ ಸ್ಥಾನದಲ್ಲಿ ಸೋಲು ಅನುಭವಿಸಿದ್ದಾರೆ. ಗಜ್ವೆಲ್ನಲ್ಲಿ ಗೆದ್ದರೆ, ಕಾಮರೆಡ್ಡಿಯಲ್ಲಿ ಸೋತಿದ್ದರು. ಎಲ್ಲಾ ಇತ್ತೀಚಿನ ಫಲಿತಾಂಶಗಳೊಂದಿಗೆ ಬಿಆರ್ ಎಸ್ ಪಕ್ಷದ ಲೆಕ್ಕಾಚಾರ ಉಲ್ಟಾ ಆಗಿದೆ.
ತೆಲಂಗಾಣದಲ್ಲಿ ಚುನಾವಣಾ ಫಲಿತಾಂಶದ ಕುತೂಹಲ ಕೊನೆ ಹಂತಕ್ಕೆ ಬಂದಿದೆ. ಕಾಂಗ್ರೆಸ್ ಇದುವರೆಗೆ 60 ಸ್ಥಾನಗಳನ್ನು ಗೆದ್ದಿದ್ದು ನಾಲ್ಕು ಸ್ಥಾನಗಳಲ್ಲಿ ಪಕ್ಷ ಮುನ್ನಡೆ ಸಾಧಿಸಿದೆ. ಇನ್ನು ತೆಲಂಗಾಣ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರೇವಂತ್ ರೆಡ್ಡಿ ಅವರು ತೆಲಂಗಾಣದ ಸಿಎಂ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…