ತೆಲಂಗಾಣದಲ್ಲಿ ಚುನಾವಣಾ ಫಲಿತಾಂಶದ ಕುತೂಹಲ ಕೊನೆ ಹಂತಕ್ಕೆ ಬಂದಿದೆ. ಕಾಂಗ್ರೆಸ್ ಇದುವರೆಗೆ 60 ಸ್ಥಾನಗಳನ್ನು ಗೆದ್ದಿದ್ದು ನಾಲ್ಕು ಸ್ಥಾನಗಳಲ್ಲಿ ಪಕ್ಷ ಮುನ್ನಡೆ ಸಾಧಿಸಿದೆ. ಇನ್ನು ತೆಲಂಗಾಣ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರೇವಂತ್ ರೆಡ್ಡಿ ಅವರು ತೆಲಂಗಾಣದ ಸಿಎಂ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ.
ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ರಾಜಭವನದಲ್ಲಿ ರಾಜ್ಯಪಾಲ ತಮಿಳಿಸೈ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.
ಇತ್ತೀಚಿನ ತೆಲಂಗಾಣ ಚುನಾವಣಾ ಫಲಿತಾಂಶದಲ್ಲಿ ಬಿಆರ್ಎಸ್ ಸೋಲು ಕಂಡಿದೆ. ಕೆಸಿಆರ್ ತಮ್ಮ ಸ್ವಂತ ವಾಹನದಲ್ಲಿ ರಾಜಭವನಕ್ಕೆ ತೆರಳಿ ರಾಜೀನಾಮೆ ಪತ್ರ ಸಲ್ಲಿಸಿದರು.
ಎರಡು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಕೆಸಿಆರ್ ಒಂದು ಸ್ಥಾನದಲ್ಲಿ ಗೆದ್ದು ಎರಡನೇ ಸ್ಥಾನದಲ್ಲಿ ಸೋಲು ಅನುಭವಿಸಿದ್ದಾರೆ. ಗಜ್ವೆಲ್ನಲ್ಲಿ ಗೆದ್ದರೆ, ಕಾಮರೆಡ್ಡಿಯಲ್ಲಿ ಸೋತಿದ್ದರು. ಎಲ್ಲಾ ಇತ್ತೀಚಿನ ಫಲಿತಾಂಶಗಳೊಂದಿಗೆ ಬಿಆರ್ ಎಸ್ ಪಕ್ಷದ ಲೆಕ್ಕಾಚಾರ ಉಲ್ಟಾ ಆಗಿದೆ.
ತೆಲಂಗಾಣದಲ್ಲಿ ಚುನಾವಣಾ ಫಲಿತಾಂಶದ ಕುತೂಹಲ ಕೊನೆ ಹಂತಕ್ಕೆ ಬಂದಿದೆ. ಕಾಂಗ್ರೆಸ್ ಇದುವರೆಗೆ 60 ಸ್ಥಾನಗಳನ್ನು ಗೆದ್ದಿದ್ದು ನಾಲ್ಕು ಸ್ಥಾನಗಳಲ್ಲಿ ಪಕ್ಷ ಮುನ್ನಡೆ ಸಾಧಿಸಿದೆ. ಇನ್ನು ತೆಲಂಗಾಣ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರೇವಂತ್ ರೆಡ್ಡಿ ಅವರು ತೆಲಂಗಾಣದ ಸಿಎಂ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ,…
ಬೆಂಗಳೂರು: ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ, ಮಾಜಿ ಸಿಎಂ ದೇವರಾಜ ಅರಸು ಅವರ ಮೊಮ್ಮಗ…
ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿದ್ದು, ಕೊಲೆ ಆರೋಪ ಕೇಳಿಬಂದಿದೆ. ಮೈಸೂರಿನ ಸರಸ್ವತಿಪುರಂನಲ್ಲಿ ಘಟನೆ ನಡೆದಿದ್ದು, ಸಂಧ್ಯಾ…
ನೀಟ್- ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಸಿಬಿಎಸ್ಇ ಪರೀಕ್ಷಾ ಅವ್ಯವಸ್ಥೆಯನ್ನು ಖಂಡಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮೊದಲ ಕಂತಿನ ಸಂಪುಟ ರಚನೆಯಲ್ಲಾಗಿರುವ ಪ್ರಮಾದ ಸರಿಪಡಿಸದಿದ್ದರೆ ಭವಿಷ್ಯಲ್ಲಿ ಪಕ್ಷಕ್ಕೆ ಮಾರಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ನವೀನ್ ಡಿಸೋಜ ಜಿಲ್ಲೆಯ ಶಾಸಕರಿಗೆ ಅವಕಾಶ ನೀಡಲು ಆಗ್ರಹ; ವಿವಿಧ ಸಂಘ ಸಂಸ್ಥೆಗಳು, ಜನಪ್ರತಿನಿಧಿಗಳು, ಸಾರ್ವಜನಿಕರ ಒತ್ತಾಯ ಮಡಿಕೇರಿ: ನೂತನ…