ಕೇರಳದ ಅಲಪ್ಪಿಯಲ್ಲಿ ಬಿಜೆಪಿ ಒಬಿಸಿ ಮೋರ್ಛಾದ ರಾಜ್ಯ ಕಾರ್ಯದರ್ಶಿಯಾಗಿದ್ದ ರಂಜಿತ್ ಶ್ರೀನಿವಾಸ್ ಅವರನ್ನು 2019ರ ಡಿಸೆಂಬರ್ 19 ರಂದು ಅವರ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ರಂಜಿತ್ ತಾಯಿ, ಪತ್ನಿ ಹಾಗೂ ಮಗುವಿನ ಮುಂದೆಯೇ ದುಷ್ಕರ್ಮಿಗಳು ಈ ಹತ್ಯೆ ನಡೆಸಿದ್ದರು.
ಈ ಪ್ರಕರಣದಲ್ಲಿ ನಿಷೇಧಿತ ಪಿಎಫ್ಐ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ ದೂರು ದಾಖಲಾಗಿತ್ತು. ಈ ಕುರಿತು ಹೆಚ್ಚುವರಿ ವಿಚಾರಣೆ ನಡೆಸಿದ್ದ ಮವೆಲ್ಲಿಕಾರಾ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ಜನವರಿ 20ರಂದು ತೀರ್ಪು ನೀಡಿ ಎಲ್ಲಾ 15 ಬಂಧಿತ ಆರೋಪಿಗಳನ್ನೂ ದೋಷಿಗಳು ಎಂದು ತೀರ್ಪು ನೀಡಿತ್ತು. ಇಂದು ( ಜನವರಿ 30 ) ಎಲ್ಲಾ ಆರೋಪಿಗಳಿಗೆ ಮರಣ ದಂಡನೆಯನ್ನು ವಿಧಿಸಿ ಆದೇಶ ಹೊರಡಿಸಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…