ರಾಷ್ಟ್ರೀಯ

ಕೇರಳ ಬಿಜೆಪಿ ನಾಯಕನ ಹತ್ಯೆ: 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ!

ಕೇರಳದ ಅಲಪ್ಪಿಯಲ್ಲಿ ಬಿಜೆಪಿ ಒಬಿಸಿ ಮೋರ್ಛಾದ ರಾಜ್ಯ ಕಾರ್ಯದರ್ಶಿಯಾಗಿದ್ದ ರಂಜಿತ್‌ ಶ್ರೀನಿವಾಸ್‌ ಅವರನ್ನು 2019ರ ಡಿಸೆಂಬರ್‌ 19 ರಂದು ಅವರ ಮನೆಯಲ್ಲಿಯೇ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ರಂಜಿತ್‌ ತಾಯಿ, ಪತ್ನಿ ಹಾಗೂ ಮಗುವಿನ ಮುಂದೆಯೇ ದುಷ್ಕರ್ಮಿಗಳು ಈ ಹತ್ಯೆ ನಡೆಸಿದ್ದರು.

ಈ ಪ್ರಕರಣದಲ್ಲಿ ನಿಷೇಧಿತ ಪಿಎಫ್‌ಐ ಸಂಘಟನೆಯ 15 ಕಾರ್ಯಕರ್ತರ ವಿರುದ್ಧ ದೂರು ದಾಖಲಾಗಿತ್ತು. ಈ ಕುರಿತು ಹೆಚ್ಚುವರಿ ವಿಚಾರಣೆ ನಡೆಸಿದ್ದ ಮವೆಲ್ಲಿಕಾರಾ ಹೆಚ್ಚುವರಿ ಸೆಷನ್ಸ್‌ ನ್ಯಾಯಾಲಯವು ಜನವರಿ 20ರಂದು ತೀರ್ಪು ನೀಡಿ ಎಲ್ಲಾ 15 ಬಂಧಿತ ಆರೋಪಿಗಳನ್ನೂ ದೋಷಿಗಳು ಎಂದು ತೀರ್ಪು ನೀಡಿತ್ತು. ಇಂದು ( ಜನವರಿ 30 ) ಎಲ್ಲಾ ಆರೋಪಿಗಳಿಗೆ ಮರಣ ದಂಡನೆಯನ್ನು ವಿಧಿಸಿ ಆದೇಶ ಹೊರಡಿಸಿದೆ.

 

andolana

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

4 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

4 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

4 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

5 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

14 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

14 hours ago