ನವದೆಹಲಿ: ಇಲ್ಲಿನ ಜಂತರ್ ಮಂತರ್ನಲ್ಲಿ ಇಂದು ( ಫೆಬ್ರವರಿ 8 ) ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನೆ ಜರುಗುತ್ತಿದೆ. ತಮ್ಮ ರಾಜ್ಯಕ್ಕೆ ತೆರಿಗೆ ಹಂಚಿಕೆ ವಿಚಾರದಲ್ಲಿ ತಾರತಮ್ಯ ನಡೆದಿದೆ ಎಂದು ಆರೋಪಿಸಿರುವ ಕೇರಳ ಪ್ರತಿಭಟನೆಗೆ ಇಳಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ʼಸಂಯುಕ್ತವ್ಯವಸ್ಥೆಯನ್ನು ಕಾಪಾಡಲು ಹೋರಾಟʼ ಎಂಬ ಹೆಸರಿನಡಿಯಲ್ಲಿ ಈ ಪ್ರತಿಭಟನೆ ಜರುಗುತ್ತಿದೆ.
ಇನ್ನು ನಿನ್ನೆಯಷ್ಟೇ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದ ಶಾಸಕರು ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಎಸಗಿದೆ ಎಂದು ಆರೋಪಿಸಿದ್ದರು. ಇದರ ಬೆನ್ನಲ್ಲೇ ದಕ್ಷಿಣದ ಮತ್ತೊಂದು ರಾಜ್ಯ ಕೇರಳ ಕೇಂದ್ರದ ವಿರುದ್ಧ ತಿರುಗಿಬಿದ್ದಿದ್ದು, ಇನ್ನು ತಮಿಳುನಾಡು ಸಹ ಕೇಂದ್ರದ ವಿರುದ್ಧ ಕೇರಳ ನಡೆಸುತ್ತಿರುವ ಪ್ರತಿಭಟನೆಗೆ ಕೈ ಜೋಡಿಸಿ ಬೆಂಬಲ ಸೂಚಿಸಿದೆ.
ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…
ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…
ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…
‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…