ರಾಷ್ಟ್ರೀಯ

ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿಸಲು ಕೇಂದ್ರದಿಂದ ʼಲಖ್‌ಪತಿ ದೀದಿʼ ಯೋಜನೆ!

ಬೆಂಗಳೂರು:  ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡೋದಕ್ಕಾಗಿ ʼಲಖ್ ಪತಿ ದೀದಿʼ ಯೋಜನೆಯನ್ನು ಕೇಂದ್ರ ಸರ್ಕಾರದಿಂದ ಜಾರಿಗೊಳಿಸಲಾಗುತ್ತಿದೆ ಎಂದು ನಿರ್ಮಲಾ ಸಿತಾರಾಮನ್‌ ತಿಳಿಸಿದರು.

ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದ ಅವರು, ಲಖ್​ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು. ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದರು.

ಮುಂದುವರೆದಂತೆ,  ಆಯುಷ್ಮಾನ್ ಆರೋಗ್ಯ ಯೋಜನೆಯನ್ನು ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರಿಗೂ ಅನುಷ್ಠಾನಗೊಳಿಸೋದಾಗಿ ತಿಳಿಸಿದ್ದಾರೆ.

ದೇಶದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಹಾಗೂ ಅಂಗನವಾಡಿ ಸಹಾಯಕಿಯರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಆಶಾ, ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಆರೋಗ್ಯ ಕಾಳಜಿಯನ್ನು ಸರ್ಕಾರ ವಹಿಸಲಿದೆ ಎಂಬುದಾಗಿ ಹೇಳಿದರು.

 

andolanait

Recent Posts

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

9 mins ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

3 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

4 hours ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

4 hours ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

5 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

6 hours ago