ಮಿಝೋರಾಂ: ಬಹುಮತ ಪಡೆದು ಗೆದ್ದ ಪೀಪಲ್ಸ್ ಮೂವ್ ಮೆಂಟ್ ಪಕ್ಷದ ನೂತನ ಶಾಸಕಾಂಗ ನಾಯಕರಾಗಿ ಲಾಲ್ದುಹೋಮ ಆಯ್ಕೆಯಾಗಿದ್ದು, ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಿಸಿದ್ದಾರೆ.
ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಝೋರಮ್ ಪೀಪಲ್ಸ್ ಮೂವ್ ಮೆಂಟ್ ನಾಯಕ ಲಾಲ್ದುಹೋಮ ಅವರಿಗೆ ರಾಜ್ಯಪಾಲ ಹರಿಬಾಬು ಕಂಭಂಪತಿ ಪ್ರತಿಜ್ಞಾ ವಿಧಿ ಬೋಧಿಸಿದರು. ಅವರೊಂದಿಗೆ ಝೋರಮ್ ಪೀಪಲ್ಸ್ ಮೂವ್ ಮೆಂಟ್ ಪಕ್ಷದ ಇತರ ಹನ್ನೊಂದು ಮಂದಿ ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಮಿಝೋ ನ್ಯಾಷನಲ್ ಫ್ರಂಟ್ ನಾಯಕರು ಹಾಗೂ ಮುಖ್ಯಮಂತ್ರಿ ಹುದ್ದೆಯಿಂದ ನಿರ್ಗಮಿಸುತ್ತಿರುವ ಝೋರಾಂಥಂಗ ಉಪಸ್ಥಿತರಿದ್ದರು.
ಪ್ರಮಾಣ ವಚನ ಸಮಾರಂಭದಲ್ಲಿ ಎಲ್ಲ ಮಿಝೋ ನ್ಯಾಷನಲ್ ಫ್ರಂಟ್ ಶಾಸಕರು ಹಾಗೂ ಅದರ ಶಾಸಕಾಂಗ ಪಕ್ಷದ ನಾಯಕ ಲಾಲ್ ಛಂದಮ ರಾಲ್ಟೆ ಹಾಜರಿದ್ದರು. ಮಾಜಿ ಮುಖ್ಯಮಂತ್ರಿ ಲಾಲ್ ಥನ್ಹವ್ಲಾ ಕೂಡಾ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…